Advertisement

Heavy rainfall ಕೇರಳದಲ್ಲಿ ಮಳೆಗೆ ಇಬ್ಬರು ಸಾವು

10:04 PM Sep 04, 2023 | Team Udayavani |

ತಿರುವನಂತಪುರ:ಕರ್ನಾಟಕದಲ್ಲಿ ಕೆಲವೆಡೆ ಮಳೆ ಕೊರತೆ ಉಂಟಾಗಿರುವಂತೆಯೇ ನೆರೆಯ ರಾಜ್ಯ ಕೇರಳದಲ್ಲಿ ಕೆಲ ದಿನಗಳಿಂದ ಬಿರುಸಿನ ಮಳೆಯಾಗುತ್ತಿದೆ.

Advertisement

ಆಲಪ್ಪುಳ ಜಿಲ್ಲೆಯಲ್ಲಿ ಮಳೆ ಪ್ರಕೋಪಕ್ಕೆ ಇಬ್ಬರು ಅಸುನೀಗಿದ್ದಾರೆ. ಪತನಂತಿಟ್ಟ ಮತ್ತು ಇಡುಕ್ಕಿ ಜಿಲ್ಲೆಗಳಿಗೆ ಭಾರತೀಯ ಹವಾಮಾನ ಇಲಾಖೆ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಿದೆ.

ತಿರುವನಂತಪುರ, ಕೊಲ್ಲಂ, ಪತನಂತಿಟ್ಟ, ಆಲಪ್ಪುಳ, ಕೊಟ್ಟಾಯಂ, ಇಡುಕ್ಕಿ ಮತ್ತು ಎರ್ನಾಕುಳಂ ಜಿಲ್ಲೆಗಳಲ್ಲಿ ಮಳೆಯಾಗಿದೆ.

ಶುಕ್ರವಾರದ ವರೆಗಿನ ಮುನ್ಸೂಚನೆಯ ಪ್ರಕಾರ ರಾಜ್ಯದಲ್ಲಿ ಧಾರಾಕಾರ ಮಳೆಯಾಗುವ ಮುನ್ನೆಚ್ಚರಿಕೆಯನ್ನು ಹವಾಮಾನ ಇಲಾಖೆಯನ್ನು ನೀಡಿದೆ.

Advertisement

Udayavani is now on Telegram. Click here to join our channel and stay updated with the latest news.

Next