Advertisement

ಗದ್ದೆ ಬದಿಯಲ್ಲಿ ಕಾಲು ಜಾರಿ ಬಿದ್ದು ಯುವ ಕೃಷಿಕ ಸಾವು

12:35 AM Jul 05, 2022 | Team Udayavani |

ಹೆಬ್ರಿ : ಗದ್ದೆ ಕೆಲಸ ಮಾಡುತ್ತಿದ್ದಾಗ ಕಾಲು ಜಾರಿ ಬಿದ್ದು ಯುವ ಕೃಷಿಕ ಮೃತಪಟ್ಟ ಘಟನೆ ಜು. 3ರಂದು ಬೈರಂಪಳ್ಳಿಯಲ್ಲಿ ನಡೆದಿದೆ.

Advertisement

ಬೈರಂಪಳ್ಳಿ ದೂಪದಕಟ್ಟೆ ನಿವಾಸಿ ಗೋವಿಂದ ಕುಲಾಲ್‌ ಅವರ ಪುತ್ರ ಉಮೇಶ್‌ ಕುಲಾಲ್ (35) ಮೃತಪಟ್ಟವರು. ಅವರು ತನ್ನ ಮನೆಯ ಗದ್ದೆಯಲ್ಲಿ ಕೆಲಸ ಮಾಡುತ್ತಿರುವಾಗ ಕಾಲು ಜಾರಿ ಬಿದ್ದಿದ್ದರು. ಹಿರಿಯಡಕ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Advertisement

Udayavani is now on Telegram. Click here to join our channel and stay updated with the latest news.

Next