Advertisement

Hebri; ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

12:59 AM Sep 13, 2023 | Team Udayavani |

ಹೆಬ್ರಿ: ನಾಡ್ಪಾಲು ಗ್ರಾಮದ ಹಕ್ಕರ್ಕೆ ಸೋಮೇಶ್ವರ ನಿವಾಸಿ ವಿಜೇಂದ್ರ ನಾಯ್ಕ (38) ಸೆ. 11ರಂದು ತನ್ನ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Advertisement

ಕೂಲಿ ಕೆಲಸ ಮಾಡಿಕೊಂಡಿದ್ದ ಅವರು ವಿಪರೀತ ಮದ್ಯಪಾನ ಮಾಡುವ ಚಟವನ್ನು ಹೊಂದಿದ್ದು, ಬ್ಯಾಂಕ್‌ ಮತ್ತು ಇತರೆಡೆಗಳಲ್ಲಿ ಸಾಲ ಮಾಡಿ ಅದನ್ನು ಹಿಂದಿರುಗಿಸಲಾಗದೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಹೆಬ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next