Advertisement

ಹೆಬ್ರಿ: ಕಾರು ಅಪಘಾತ; ಪ್ರಾಣಾಪಾಯದಿಂದ ಪಾರು

01:50 AM Jan 11, 2023 | Team Udayavani |

ಹೆಬ್ರಿ: ಮಣಿಪಾಲದದಿಂದ ಹರಿಹರ ಕಡೆ ಹೋಗುತ್ತಿದ್ದ ಕಾರೊಂದು ಹೆಬ್ರಿ ಎಸ್‌.ಆರ್‌. ಸ್ಕೂಲ್‌ ಬಳಿ ಹಸುವೊಂದು ಅಡ್ಡಬಂದ ಪರಿಣಾಮ ನಿಯಂತ್ರಣ ಕಳೆದುಕೊಂಡು ಚರಂಡಿಗೆ ಬಿದಿದ್ದು, ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾದ ಘಟನೆ ಜ.10ರಂದು ನಡೆದಿದೆ.

Advertisement

ಮಣಿಪಾಲದ ಆಸ್ಪತ್ರೆಗೆ ಚಿಕಿತ್ಸೆಗೆಂದು ಬಂದು ಹರಿಹರ‌ಕ್ಕೆ ಮರಳುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ.

ಹಸುವಿಗೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ರಸ್ತೆ ಬದಿ ಇರುವ ಮರಕ್ಕೆ ತಾಗಿ ಕಂದಕಕ್ಕೆ ಬಿತ್ತು.

 

Advertisement

Udayavani is now on Telegram. Click here to join our channel and stay updated with the latest news.

Next