ಹೆಬ್ರಿ: ಮಣಿಪಾಲದದಿಂದ ಹರಿಹರ ಕಡೆ ಹೋಗುತ್ತಿದ್ದ ಕಾರೊಂದು ಹೆಬ್ರಿ ಎಸ್.ಆರ್. ಸ್ಕೂಲ್ ಬಳಿ ಹಸುವೊಂದು ಅಡ್ಡಬಂದ ಪರಿಣಾಮ ನಿಯಂತ್ರಣ ಕಳೆದುಕೊಂಡು ಚರಂಡಿಗೆ ಬಿದಿದ್ದು, ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾದ ಘಟನೆ ಜ.10ರಂದು ನಡೆದಿದೆ.
Advertisement
ಮಣಿಪಾಲದ ಆಸ್ಪತ್ರೆಗೆ ಚಿಕಿತ್ಸೆಗೆಂದು ಬಂದು ಹರಿಹರಕ್ಕೆ ಮರಳುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ.
ಹಸುವಿಗೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ರಸ್ತೆ ಬದಿ ಇರುವ ಮರಕ್ಕೆ ತಾಗಿ ಕಂದಕಕ್ಕೆ ಬಿತ್ತು.