Advertisement

ನೆರೆ ಸಂತ್ರಸ್ತರಿಗೆ ಅಗತ್ಯ ಸಹಾಯ 

06:55 AM Aug 19, 2018 | Team Udayavani |

ಬೆಂಗಳೂರು: ಕೊಡಗು, ಕೇರಳದ ನೆರೆ ಸಂತ್ರಸ್ತರಿಗೆ ಅಗತ್ಯ ಸಹಾಯ ನೀಡಲು ರಾಮನಗರ ಡೀಸಿ ನೇತೃತ್ವದಲ್ಲಿ ವಿಶೇಷ ತಂಡ ರಚನೆ ಮಾಡಲಾಗಿದೆ ಎಂದು ಸಚಿವ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

Advertisement

ಕೊಡಗು, ಕೇರಳದಿಂದ ನೆರೆ ಸಂತ್ರಸ್ತರಿಗೆ ಸಹಾಯಬೇಕು ಎಂದು ಕೋರಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ರಾಮನಗರ ಡೀಸಿ ಕಚೇರಿಯಲ್ಲಿ ವಿಶೇಷ ಕೇಂದ್ರ ತೆರೆಯಲಾಗಿದೆ. ಜಿಲ್ಲಾಧಿಕಾರಿಗಳ ಕಚೇರಿ ಸಂಖ್ಯೆ 080-27273777 ಮತ್ತು ನೋಡಲ್‌ ಅಧಿಕಾರಿ 9845970510 ಹಾಗೂ ನೀರಾವರಿಗೆ ಸಂಬಂಧಿಸಿದ ಹೆಚ್ಚಿನ ಸಂಪರ್ಕಕ್ಕಾಗಿ ಸಚಿವ ಆಪ್ತ ಸಹಾಯಕ 9606006699 ಸಂಪರ್ಕಿಸಬಹುದು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next