Advertisement

Jharkhand: ಹೇಮಂತ್‌ ಸೊರೇನ್‌ ನ್ಯಾಯಾಂಗ ವಶಕ್ಕೆ

09:07 PM Feb 15, 2024 | Team Udayavani |

ರಾಂಚಿ: ಭೂ ಹಗರಣವೊಂದರ ಅಕ್ರಮ ಹಣಕಾಸು ವರ್ಗಾವಣೆ ಪ್ರಕರಣದಲ್ಲಿ ಬಂಧಿತರಾಗಿರುವ ಜಾರ್ಖಂಡ್‌ ಮಾಜಿ ಮುಖ್ಯಮಂತ್ರಿ ಹೇಮಂತ್‌ ಸೊರೇನ್‌ ಅವರನ್ನು ನ್ಯಾಯಾಂಗ ವಶಕ್ಕೆ ಒಪ್ಪಿಸಿ ಇಲ್ಲಿನ ವಿಶೇಷ ಪಿಎಂಎಲ್‌ಎ ನ್ಯಾಯಾಲಯ ಆದೇಶಿಸಿದೆ.

Advertisement

ಇದೇ 22ರ ವರೆಗೆ ಅವರು ನ್ಯಾಯಾಂಗ ವಶದಲ್ಲಿರಲಿದ್ದಾರೆ. ಜ.31ರಂದು ಬಂಧಿತರಾಗಿದ್ದ ಅವರು ಈವರೆಗೆ ಜಾರಿ ನಿರ್ದೇಶನಾಲಯದ ವಶದಲ್ಲಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next