Advertisement
ತುಮಕೂರು ಜಿಲ್ಲೆಗೆ ಹೇಮಾವತಿ ಜಲಾಶಯದಿಂದ ಲಭ್ಯವಿರುವ 1200 ಕ್ಯೂಸೆಕ್ ನೀರನ್ನು ಎರಡ್ಮೂರು ತಿಂಗಳು ಹರಿಸಬೇಕಿತ್ತು. ನಾಲೆಯ ಅಗಲೀಕರಣದಿಂದ ಒಂದೂವರೆ ತಿಂಗಳಲ್ಲಿ ಜಿಲ್ಲೆಗೆ ಮೀಸಲಿಟ್ಟ ನೀರು ಹರಿಸಿಕೊಳ್ಳಲು ಸಾಧ್ಯವಾಗುತ್ತದೆ. ಕಾಮಗಾರಿಯು 2 ವರ್ಷ ನಡೆಯಲಿದೆ ಎಂದು ತಿಳಿಸಿದರು.
Related Articles
Advertisement
ಸಂಘದ ಅಧ್ಯಕ್ಷ ಎಚ್.ಎಂ.ವಿಶ್ವನಾಥ್, ಹಾಲು ಒಕ್ಕೂಟದ ಮಾಜಿ ಅಧ್ಯಕ್ಷ ಹಳೆಮನೆ ಶಿವನಂಜಪ್ಪ, ಸಹಕಾರ ಸಂಘಗಳ ಅಭಿವೃದ್ಧಿ ಅಧಿಕಾರಿ ಕೆ.ಎಚ್.ಮಹಾಂತೇಶಯ್ಯ, ಮೇಲ್ವಿಚಾರಕ ಎಸ್.ಆರ್.ರಂಗಸ್ವಾಮಿ, ಡಿಸಿಸಿ ಬ್ಯಾಂಕ್ ವ್ಯವಸ್ಥಾಪಕ ತನ್ವೀರ್ ಖಾನ್, ಸೊಸೈಟಿ ಕಾರ್ಯನಿರ್ವಹಣಾಧಿಕಾರಿ ಕಲ್ಪನಾ, ತಾಪಂ ಸದಸ್ಯೆ ಕಲಾವತಿ, ಗ್ರಾಪಂ ಅಧ್ಯಕ್ಷೆ ಲಲಿತಾಬಾಯಿ, ಕೇಶವಮೂರ್ತಿ, ಶಿವಕುಮಾರ್, ಬರಗೂರು ನಾಗರಾಜು, ರಾಜಣ್ಣ, ನಾಗರಾಜು, ನಿಂಗಮ್ಮ, ಪದ್ಮಾಕ್ಷಮ್ಮ, ರಾಮಣ್ಣ, ಸೀತರಾಮಯ್ಯ ಮತ್ತಿತರರಿದ್ದರು.
ಚಿಕ್ಕನಾಯನಕನಹಳ್ಳಿ ತಾಲೂಕಿಗೆ ಮಂಜೂರಾಗಿದ್ದ ಮುರಾರ್ಜಿ, ರಾಣಿ ಚೆನ್ನಮ್ಮ, ಇಂದಿರಾಗಾಂಧಿ ವಸತಿ ಶಾಲೆಗಳ ಕಟ್ಟಡ ನಿರ್ಮಾಣ ಹಾಗೂ ವಾಲ್ಮೀಕಿ, ಜಗಜೀವನರಾಮ್ ಸಮುದಾಯ ಭವನಕ್ಕೆ ಅನುದಾನ ಮಂಜೂರಾಗಿದ್ದು, ಕಾಮಗಾರಿ ಉದ್ಘಾಟನೆಗೆ ಜ.1ರಂದು ಡಿಸಿಎಂ ಗೋವಿಂದಕಾರಜೋಳ ಆಗಮಿಸಲಿದ್ದಾರೆ.-ಜೆ.ಸಿ.ಮಾಧುಸ್ವಾಮಿ, ಸಚಿವ