Advertisement

ದುರಸ್ತಿಯಾಗದ ರಸ್ತೆ: ಚುನಾವಣೆಗಳಿಗೆ ಬಹಿಷ್ಕಾರ ಹೇರಿದ ಹೇರಡಿಕೆ ಗ್ರಾಮಸ್ಥರು

04:10 PM Jan 31, 2022 | Team Udayavani |

ಚಿಕ್ಕಮಗಳೂರು: ಸಂಪೂರ್ಣ ಹದಗೆಟ್ಟಿರುವ ರಸ್ತೆ ಇನ್ನೂ ದುರಸ್ತಿಯಾಗದ ಕಾರಣದಿಂದ ಮುಂಬರುವ ಎಲ್ಲಾ ಚುನಾವಣೆಗಳಿಗೆ ಬಹಿಷ್ಕಾರ ಹೇರಲು ಹೇರಡಿಕೆ ಗ್ರಾಮದ ಜನರು ನಿರ್ಧರಿಸಿದ್ದಾರೆ.

Advertisement

ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನ ಹೇರಡಿಕೆ ಗ್ರಾಮದ ಜನರು ಪ್ರತಿಭಟನೆ ನಡೆಸುತ್ತಿದ್ದಾರೆ. ಕಾರಗದ್ದೆ, ಭಟ್ರಮಕ್ಕಿ, ಕೈಮರ, ಗಾಳಿಗಂಡಿ ಸಂಪರ್ಕ ರಸ್ತೆ ಹಾಳಾಗಿದೆ. ರಸ್ತೆ ಸೇರಿದಂತೆ ಮೂಲಭೂತ ಸೌಕರ್ಯ ಒದಗಿಸುವಂತೆ ಗ್ರಾಮಸ್ಥರು ಆಗ್ರಹಿಸುತ್ತಿದ್ದಾರೆ.

ಇದನ್ನೂ ಓದಿ:ಫೆ.2 ರಂದು ಲಿಂಗಾಯತ ಪಂಚಮಸಾಲಿ ಸಮಾಜದ ರಾಜ್ಯ ಕಾರ್ಯಕಾರಿಣಿ ಸಭೆ

ಶೀಘ್ರ ಸಮಸ್ಯೆ ಬಗೆಹರಿಸುವಂತೆ ಪ್ರತಿಭಟನಕಾರರು ಒತ್ತಾಯಿಸುತ್ತಿದ್ದು,  ಜನಪ್ರತಿನಿಧಿಗಳು, ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next