Advertisement

ಡಿ. 3 ರಿಂದ 6 ರವರೆಗೆ ಮೀನುಗಾರರು ಸಮುದ್ರಕ್ಕಿಳಿಯದಂತೆ ಎಚ್ಚರಿಕೆ

10:05 AM Dec 03, 2019 | Team Udayavani |

ಮಂಗಳೂರು: ಡಿಸೆಂಬರ್ 3, 4, 5 ಮತ್ತು 6 ರಂದು ಅರಬ್ಬೀ ಸಮುದ್ರವು ಪ್ರಕ್ಷುಬ್ಧವಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಅನಾಹುತವನ್ನು ತಡೆಯುವ ಸಲುವಾಗಿ ಮೀನುಗಾರರು ಸಮುದ್ರಕ್ಕಿಳಿಯದಂತೆ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಹಾಗೂ ಈಗಾಗಲೇ ಮೀನುಗಾರಿಕೆಗೆ ತೆರಳಿರುವ ಎಲ್ಲಾ ಮೀನುಗಾರಿಕೆ ದೋಣಿಗಳು ಕೂಡಲೇ ದಡ ಸೇರುವಂತೆ ಎಲ್ಲಾ ಮೀನುಗಾರರಿಗೆ ಇಲಾಖೆ ಸೂಚನೆಯನ್ನು ಹೊರಡಿಸಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next