Advertisement

ಹೈಕಮಾಂಡ್‌ ತೀರ್ಮಾನ ಅಂತಿಮ: ಸಿದ್ದರಾಮಯ್ಯ

11:22 PM Apr 09, 2023 | Team Udayavani |

ಬೆಂಗಳೂರು: ಮುಖ್ಯ ಮಂತ್ರಿ ವಿಚಾರದಲ್ಲಿ ಹೈಕಮಾಂಡ್‌ ತೆಗೆದುಕೊಳ್ಳುವ ನಿರ್ಧಾರ ಅಂತಿಮ. ಅದಕ್ಕೆ ಎಲ್ಲರೂ ಬದ್ಧ ಎಂದು ಸಿದ್ದರಾಮಯ್ಯ ಹೇಳುವ ಮೂಲಕ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ನೀಡಿದ ಚೆಕ್‌ಮೇಟ್‌ಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ತಿರುಗೇಟು ನೀಡಿದರು.

Advertisement

ಪತ್ರಕರ್ತರೊಂದಿಗೆ ಅವರು ಮಾತನಾಡಿ, ಪಕ್ಷದ ಹೈಕಮಾಂಡ್‌ ನಿರ್ಧಾರಕ್ಕೆ ನಾನು ಸೇರಿದಂತೆ ಎಲ್ಲರೂ ಬದ್ಧರು. ಯಾರು ಬೇಕಾದರೂ ಮುಖ್ಯಮಂತ್ರಿ ಆಗಬಹುದು’ ಎಂದು ಹೇಳಿದರು.

ಈ ಮೊದಲು ಡಿಕೆಶಿ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮುಖ್ಯಮಂತ್ರಿಯಾದರೆ ಅವರ ಕೈ ಕೆಳಗೆ ಕೆಲಸ ಮಾಡಲು ಸಿದ್ಧ ಎನ್ನುವ ಮೂಲಕ ಹೊಸ ಬಾಂಬ್‌’ ಸಿಡಿಸಿದ್ದರು.

 

Advertisement

Udayavani is now on Telegram. Click here to join our channel and stay updated with the latest news.

Next