Advertisement

ದತ್ತ ಜಯಂತಿ‌ಗೆ ಅನುಮತಿ ನೀಡಿದ ಹೈಕೋರ್ಟ್

01:18 PM Nov 30, 2022 | Team Udayavani |

ಬೆಂಗಳೂರು: ಬಾಬಾ ಬುಡನ್ ಗಿರಿ ದತ್ತಪೀಠದಲ್ಲಿ‌ ಡಿ.6,7 ಮತ್ತು 8ರಂದು ದತ್ತ‌ ಜಯಂತಿ‌ ಆಚರಣೆಗೆ ಹೈಕೋರ್ಟ್ ಅನುಮತಿ ನೀಡಿದೆ.

Advertisement

ಪ್ರಕರಣದ‌ ಕುರಿತ ಮೇಲ್ಮನವಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅಲೋಕ್ ಆರಾಧೆ ಹಾಗೂ ನ್ಯಾ. ಎಸ್. ವಿಶ್ವಜಿತ್ ಶೆಟ್ಟಿ ಅವರಿದ್ದ ವಿಭಾಗೀಯ ನ್ಯಾಯಪೀಠ ‌ಈ ಆದೇಶ ನೀಡಿದೆ.

ಇದನ್ನೂ ಓದಿ:ಜೆಡಿಎಸ್ ಗೆ ರಸ್ತೆಯಲ್ಲಿ ಹೋಗೋ ನಾಯಿ ಕೂಡ ಹೋಗಲ್ಲ: ಈಶ್ವರಪ್ಪ ವ್ಯಂಗ್ಯ

ಈಗಾಗಲೇ ನಿರ್ವಹಣಾ ಸಮಿತಿ ರಚಿಸಲಾಗಿದೆ. ಹಿಂದೂ-ಮುಸ್ಲಿಂ ಸದಸ್ಯರ ಸಮಿತಿಯಿಂದ ಅರ್ಚಕ, ಮುಜಾವರ್ ನೇಮಕ ಆಗಿದೆ. ಪ್ರತಿ ದಿನ ಎರಡೂ ಸಮುದಾಯದವರೂ‌ ಪೂಜೆ ನಡೆಸುತ್ತಿದ್ದಾರೆ. ಹೀಗಾಗಿ ‌ದತ್ತ ಜಯಂತಿ‌ ಆಚರಣೆಗೆ ಅನುಮತಿ ನೀಡಬೇಕು ಸರ್ಕಾರದ ಮನವಿ‌ ಮಾಡಿತ್ತು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next