Advertisement
ಸಹಾಯಕ ಎಂಜಿನಿಯರ್ ಹುದ್ದೆಯ ಭಡ್ತಿಗೆ ಕೆಪಿಟಿಸಿಎಲ್ ಪ್ರಕಟಿಸಿದ ಸಂಭಾವ್ಯ ಜೇಷ್ಠತಾ ಪಟ್ಟಿಯನ್ನು ಪ್ರಶ್ನಿಸಿ ಕೆಪಿಟಿಸಿಎಲ್ನಲ್ಲಿ ಪ್ರಭಾರಿ ಸಹಾಯಕ ಎಂಜಿನಿಯರ್ ಆಗಿ ಕಾರ್ಯನಿರ್ವಹಿಸುತ್ತಿರುವ ದಾವಣಗೆರೆ ಮೂಲದ ಬಿ. ಸುಮಾ ಅವರು ಸಲ್ಲಿಸಿದ ತಕರಾರು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೇಮಂತ್ ಚಂದನಗೌಡರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಆದೇಶ ನೀಡಿದೆ.
Advertisement
ಕೆಪಿಟಿಸಿಎಲ್ ಎಇ ಭಡ್ತಿ: ತಾತ್ಕಾಲಿಕ ತಡೆ ನೀಡಿದ ಹೈಕೋರ್ಟ್
08:32 PM May 16, 2022 | Team Udayavani |
ಪ್ರೊಪೋಸಲ್ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !
Advertisement
Udayavani is now on Telegram. Click here to join our channel and stay updated with the latest news.