Advertisement

ಚಾರ್‌ಧಾಮ್‌ ಯಾತ್ರೆಗೆ ಹೈಕೋರ್ಟ್ ತಡೆ : ದೇಗುಲದಲ್ಲಿ ನಡೆಯುವ ಪೂಜೆಯ ನೇರ ಪ್ರಸಾರಕ್ಕೆ ಆದೇಶ

07:45 PM Jun 28, 2021 | Team Udayavani |

ಡೆಹ್ರಾಡೂನ್‌: ಸೀಮಿತ ಯಾತ್ರಿಕರೊಂದಿಗೆ ಚಾರ್‌ಧಾಮ್‌ ಯಾತ್ರೆಗೆ ಅನುಮತಿ ನೀಡಿದ್ದ ಉತ್ತರಾಖಂಡ ರಾಜ್ಯ ಸಚಿವ ಸಂಪುಟದ ನಿರ್ಧಾರಕ್ಕೆ ಅಲ್ಲಿನ ಹೈಕೋಟ್‌ ತಡೆಯಾಜ್ಞೆ ಹೇರಿದೆ.

Advertisement

ಅಲ್ಲದೆ ನಾಲ್ಕೂ ದೇಗುಲಗಳಲ್ಲಿ ನಡೆಯುವ ಪೂಜೆ-ಪುನಸ್ಕಾರಗಳನ್ನು ನೇರ ಪ್ರಸಾರ ಮಾಡುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

ರಾಜ್ಯ ಬಿಜೆಪಿ ಸರ್ಕಾರವು ಚಾರ್‌ಧಾಮ್‌ ದೇಗುಲಗಳಿರುವ ಪ್ರದೇಶಗಳಲ್ಲಿ ಕಡಿಮೆ ಯಾತ್ರಿಕರಿಗೆ ಜು. 1ರಿಂದ ಪ್ರವೇಶ ನೀಡಲು ಮುಂದಾಗಿತ್ತು. ಆದರೆ, ಕೊರೊನಾ ಹಿನ್ನೆಲೆಯಲ್ಲಿ ರಾಜ್ಯ ಸರಿಯಾದ ಸಿದ್ಧತೆ ಮಾಡಿಕೊಂಡಿಲ್ಲ ಎಂಬ ಕಾರಣಕ್ಕೆ ಕೋರ್ಟ್‌ ಈ ನಿರ್ದೇಶನ ನೀಡಿದೆ.

ಇದನ್ನೂ ಓದಿ :ಜಮ್ಮು: ಹಲವು ದಾಳಿ, ಹತ್ಯೆ ಪ್ರಕರಣದಲ್ಲಿ ಶಾಮೀಲಾಗಿದ್ದ ಲಷ್ಕರ್ ಕಮಾಂಡರ್ ನದೀಮ್ ಬಂಧನ

Advertisement

Udayavani is now on Telegram. Click here to join our channel and stay updated with the latest news.

Next