Advertisement

Mudigere: ಗಾಳಿ ಮಳೆ ಅಬ್ಬರಕ್ಕೆ ಮರ, ವಿದ್ಯುತ್ ಕಂಬ ಧರೆಗೆ… ಸಂಚಾರ ಅಸ್ತವ್ಯಸ್ತ

11:01 AM Jul 25, 2024 | Team Udayavani |

ಮೂಡಿಗೆರೆ: ಕಾಫಿನಾಡು ಭಾಗದಲ್ಲಿ ಗಾಳಿ ಮಳೆಯ ಅಬ್ಬರಕ್ಕೆ ಬೃಹತ್ ಮರ ಹಾಗೂ ವಿದ್ಯುತ್ ಕಂಬಗಳು ಧರೆಗುರುಳಿದ ಘಟನೆ ಮೂಡಿಗೆರೆ ತಾಲೂಕಿನ ಹಾಂದಿ, ಕಬ್ಬಿಣ ಸೇತುವೆ, ಮಾವಿನಹಳ್ಳಿ ಗ್ರಾಮದಲ್ಲಿ ನಡೆದಿದೆ.

Advertisement

ಮೂಡಿಗೆರೆ ಪರಿಸರದಲ್ಲಿ ಗಾಳಿ ಸಹಿತ ಭಾರಿ ಮಳೆಯಾಗುತ್ತಿದ್ದು ಇದರ ಪರಿಣಾಮ ಮೂರೂ ನಾಲ್ಕು ಮರಗಳು ಬಿದ್ದಿವೆ ಅಲ್ಲದೆ ಇದರ ಜೊತೆಗೆ ವಿದ್ಯುತ್ ಕಂಬಗಳು ಧರೆಗುರುಳಿದ್ದು ರಾಷ್ಟ್ರಿಯ ಹೆದ್ದಾರಿ 173ರ ಸಂಚಾರ ಅಸ್ತವ್ಯಸ್ತಗೊಂಡಿದೆ.

ಅರಣ್ಯ ಇಲಾಖೆ ಹಾಗೂ ಸ್ಥಳಿಯರಿಂದ ಮರ ತೆರವು ಕಾರ್ಯಾಚರಣೆ ನಡೆಯುತ್ತಿದ್ದು ವಾಹನ ಸವಾರರು ಪರದಾಡುವಂತಾಗಿದೆ.

ಇದನ್ನೂ ಓದಿ: Holiday: ಹಾಸನ ಜಿಲ್ಲೆಯ ನಾಲ್ಕು ತಾಲೂಕಿನ ಶಾಲೆಗಳಿಗೆ ಇಂದು (ಜುಲೈ 25) ರಜೆ ಘೋಷಣೆ

Advertisement

Udayavani is now on Telegram. Click here to join our channel and stay updated with the latest news.

Next