Advertisement
ಹೊಸ ಶಿಕ್ಷಣ ನೀತಿ ಸಿದ್ಧಪಡಿಸುವ ಬಗ್ಗೆ ಕೆ. ಕಸ್ತೂರಿ ರಂಗನ್ ನೇತೃತ್ವದ ಒಂಬತ್ತು ಮಂದಿ ಸದಸ್ಯರನ್ನು ಒಳಗೊಂಡ ಉನ್ನತ ಮಟ್ಟದ ಸಮಿತಿ 2018ರ ಡಿ. 31ರಂದು ಕೇಂದ್ರ ಸರಕಾರಕ್ಕೆ ಸಲ್ಲಿಸಿರುವ ವರದಿಯಲ್ಲಿ ಈ ಅಂಶಗಳನ್ನು ಸೂಚಿಸಿದೆ ಎಂದು ಮೂಲಗಳನ್ನು ಉಲ್ಲೇಖೀಸಿ ಆಂಗ್ಲ ಪತ್ರಿಕೆಯೊಂದು ವರದಿ ಮಾಡಿದೆ. ವರದಿಯ ಬಗ್ಗೆ ಚರ್ಚೆ ನಡೆಸುವ ನಿಟ್ಟಿನಲ್ಲಿ ಕೇಂದ್ರ ಮಾನವ ಸಂಪದ ಅಭಿವೃದ್ಧಿ ಸಚಿವ ಪ್ರಕಾಶ್ ಜಾಬ್ಡೇಕರ್ ಜತೆಗೆ ಸಮಯಾವಕಾಶ ಕೇಳಿದ್ದೇವೆ ಎಂದು ಸಮಿತಿ ಸದಸ್ಯರೊಬ್ಬರು ಹೇಳಿದ್ದಾರೆ.
Advertisement
8ನೇ ತರಗತಿಯವರೆಗೆ ಹಿಂದಿ ಕಡ್ಡಾಯ ?
12:30 AM Jan 11, 2019 | |
Advertisement
Udayavani is now on Telegram. Click here to join our channel and stay updated with the latest news.