Advertisement
ಹಿರೇಕೆರೂರು ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ಪಂಪಾಪತಿ ನಾಯ್ಕ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ. ಈ ಸ್ವತ್ತು ಮಾಡಿಕೊಡಲು ಮೊದಲ ಕಂತಾಗಿ 10 ಸಾವಿರ ರೂ., ಪಡೆದು ಮತ್ತೆ 10 ಸಾವಿರಕ್ಕೆ ಬೇಡಿಕೆ ಇಟ್ಟಿದ್ದರು. ಈ ಹಿನ್ನೆಲೆ ಹಿರೇಕೆರೂರಿನ ಮೊಹಮ್ಮದ್ ಅಖಿಬ್ ಮತ್ತೂರು ಎಂಬುವವರು ಲೋಕಾಯುಕ್ತ ಅಧಿಕಾರಿಗಳಿಗೆ ದೂರು ನೀಡಿದ್ದರು. ಶನಿವಾರ ಹಿರೇಕರೂರು ಪಟ್ಟಣ ಪಂಚಾಯಿತಿ ಕಚೇರಿಯಲ್ಲಿ ಪಂಪಾಪತಿ ನಾಯ್ಕ ಅವರು 10 ಸಾವಿರ ರೂ., ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಅಧಿಕಾರಿಗಳು ಯಶಸ್ವಿಯಾಗಿ ಟ್ರ್ಯಾಪ್ ಮಾಡಿ ಬಂಧಿಸಿದ್ದಾರೆ.
Advertisement
Hirekerur ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ
07:47 PM Sep 30, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.