Advertisement

Hiriydaka; ಅಪರಿಚಿತ ವಾಹನ ಢಿಕ್ಕಿ: ಪಾದಚಾರಿ ಸಾವು

11:50 PM Jan 02, 2024 | Team Udayavani |

ಹೆಬ್ರಿ: ಹಿರಿಯಡಕ ಪೇಟೆಯಿಂದ ಅಂಜಾರು ಶೇಡಿಗುರಿ ಬಳಿ ತನ್ನ ಮನೆಗೆ ನಡೆದುಕೊಂಡು ಹೋಗುತ್ತಿದ್ದ ನಾರಾಯಣ (65) ಅವರಿಗೆ ಅತೀ ವೇಗದಿಂದ ಬಂದ ಅಪರಿಚಿತ ವಾಹನವೊಂದು ಢಿಕ್ಕಿ ಹೊಡೆದ ಪರಿಣಾಮ ಅವರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಡಿ.31ರ ರಾತ್ರಿ ನಡೆದಿದೆ.

Advertisement

ಅಜಾಗರೂಕತೆಯಿಂದ ವಾಹನ ಚಲಾಯಿಸಿ ಅಪಘಾತ ಪಡಿಸಿದ ಚಾಲಕ ವಾಹನದೊಂದಿಗೆ ಸ್ಥಳದಿಂದ ಪರಾರಿಯಾಗಿದ್ದು ಹಿರಿಯಡಕ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Advertisement

Udayavani is now on Telegram. Click here to join our channel and stay updated with the latest news.

Next