Advertisement
ಹಿಂದೂ ಪಂಚಾಂಗದ ಆಶ್ವಯುಜ ಮಾಸದ ಹುಣ್ಣಿಮೆ ನಂತರದ ಮೊದಲ ಗುರುವಾರ ಬಾಗಿಲು ತೆಗೆಯುವುದು ಹಿಂದಿನಿಂದ ವಾಡಿಕೆಯಲ್ಲಿರುವ ಸಂಪ್ರದಾಯ. ಅದೇ ರೀತಿ ಪರಂಪರೆಯಂತೆ ಮೈಸೂರು ತಳವಾರ ವಂಶಸ್ಥರು ಬಾಳೆ ಕಂದು ಕಡಿಯುವ ಮೂಲಕ ಬಾಗಿಲು ತೆಗೆಯಲಾಯಿತು. ಮಧ್ಯಾಹ್ನ 12:30ಕ್ಕೆ ಸರಿಯಾಗಿ ಆರಿದ್ರ ನಕ್ಷತ್ರ ಸಮಯದಲ್ಲಿ ತಹಶೀಲ್ದಾರ್, ಶಾಸಕರು, ಪ್ರಮುಖರ ಸಮ್ಮುಖದಲ್ಲಿ ಗರ್ಭ ಗುಡಿ ಬಾಗಿಲು ತೆಗೆಯಲಾಯಿತು. ಈ ಬಾರೀ ದಿನದ 24ಗಂಟೆ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.
Advertisement
ಸಾವಿರಾರು ಭಕ್ತರಿಂದ ಐತಿಹಾಸಿಕ ಹಾಸನಾಂಬೆ ದೇವಿಯ ದರ್ಶನ
04:43 PM Oct 12, 2017 | Sharanya Alva |
Advertisement
Udayavani is now on Telegram. Click here to join our channel and stay updated with the latest news.