Advertisement
ಬಸವಕಲ್ಯಾಣ ತಾಲೂಕಿನ ಸಸ್ತಾಪುರದಲ್ಲಿ ಕಾಂಗ್ರೆಸ್ ಪರ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು,ಈ ಭಾಗದ ಹಿರಿಯ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಧರ್ಮಸಿಂಗ್ ಅಂದಿನ ಕೇಂದ್ರದ ಕಾಂಗ್ರೆಸ್ ಸರ್ಕಾರಕ್ಕೆ ಒಪ್ಪಿಸಿ ಸಂವಿಧಾನಕ್ಕೆ ತಿದ್ದುಪಡಿ ತಂದು371 (ಜೆ) ಜಾರಿಗೆ ತಂದರು. ಇದರಿಂದ ದೊಡ್ಡ ಪ್ರಮಾಣದ ಅನುಕೂಲತೆ ಕ.ಕ ಭಾಗದ ಜನ ಪಡೆದಿದ್ದಾರೆ ಎಂದರು.ವಿದೇಶದಲ್ಲಿನ ಕಪ್ಪು ಹಣ ತಂದು ಚುನಾವಣೆಯಾದ 100 ದಿನದೊಳಗೆ ದೇಶದ ಪ್ರತಿಯೊಬ್ಬರ ಅಕೌಂಟ್ಗೆತಲಾ 15 ಲಕ್ಷ ರೂ. ಹಾಕುವೆಎಂದು ಪ್ರಧಾನಿ ಮೋದಿ ಹೇಳಿದ್ದರು.
Advertisement
ಬದುಕು ಹಸನಾಗಿಸಿದ ಕಾಂಗ್ರೆಸ್
01:08 PM Apr 13, 2021 | Team Udayavani |
Advertisement
Udayavani is now on Telegram. Click here to join our channel and stay updated with the latest news.