Advertisement

ದೊಡ್ಡಪ್ಪನ ಜೊತೆ ಕಾಲುವೆಗೆ ಈಜಲು ಹೋದ ಇಬ್ಬರು ಮಕ್ಕಳು ನೀರು ಪಾಲು, ಸ್ಥಳದಲ್ಲಿ ಶೋಧ ಕಾರ್ಯ

08:08 PM May 11, 2022 | Team Udayavani |

ಹೊಳೆಹೊನ್ನೂರು: ಸಮೀಪದ ಹೆಂಚಿನ ಸಿದ್ದಾಪುರ ಗ್ರಾಮದ ಭದ್ರಾ ಬಲದಂಡೆ ಕಾಲುವೆ ಈಜಲು ಹೋದ ಇಬ್ಬರು ಮಕ್ಕಳು ನೀರು ಪಾಲಾದ ಘಟನೆ ನಡೆದಿದೆ.

Advertisement

ಅಗರದಹಳ್ಳಿ ಗ್ರಾಮದ ಲೋಹಿತ್ ಎಂಬುವರ ಮಕ್ಕಳಾದ ಚಂದನಾ(14) ಹಾಗೂ ಹರ್ಷ (10) ಎಂಬುವರು ಬುಧವಾರ ಬೆಳಿಗ್ಗೆ ತಮ್ಮ ದೊಡ್ಡಪ್ಪನ ಜೊತೆಗೆ ನಾಲೆ ಸ್ನಾನ ಮಾಡಲು ಹೋದಾಗ ನೀರಲ್ಲಿ ಮುಳುಗಿದ ಮಕ್ಕಳು ಮತ್ತೆ ಮೇಲೆ ಬರಲಿಲ್ಲ. ಪ್ರಕರಣ ಪಟ್ಟಣದ ಠಾಣೆಯಲ್ಲಿ ದಾಖಲಾಗಿದೆ.

ಬೆಳಿಗ್ಗೆಯಿಂದ ಅಗ್ನಿಶಾಮಕ ದಳ ಹಾಗೂ ಪೊಲೀಸರು ಹರ ಸಾಹಸ ಪಟ್ಟರು ಫಲಕಾರಿಯಾಗಲಿಲ್ಲ. ಕತ್ತಲಾದ ಪರಿಣಾಮ ಕಾರ್ಯಾಚರಣೆಯನ್ನು ನಾಳೆಗೆ ಮುಂದೂಡಲಾಗಿದೆ.

ಇದನ್ನೂ ಓದಿ : ಮುಖ್ಯಮಂತ್ರಿ ಆಯ್ಕೆ; ಜಮೀರ್ ಹೇಳಿಕೆ ಮುಖ್ಯವಲ್ಲ: ಹರಿಪ್ರಸಾದ್ ಎಚ್ಚರಿಕೆ

Advertisement

Udayavani is now on Telegram. Click here to join our channel and stay updated with the latest news.

Next