Advertisement

ರಾಜ್ಯದಲ್ಲಿಯೂ ಅಗ್ನಿವೀರರ ನೇಮಕ್ಕಕೆ ಚಿಂತನೆ: ಆರಗ ಜ್ಞಾನೇಂದ್ರ

09:26 PM Jun 16, 2022 | Team Udayavani |

ಬೆಂಗಳೂರು: ಕೇಂದ್ರ ಸರ್ಕಾರ ಘೋಷಣೆ ಮಾಡಿರುವ ಅಗ್ನಿವೀರ ಯೋಜನೆಯಲ್ಲಿ ತರಬೇತಿ ಪಡೆದ ಯೋಧರಿಗೆ ರಾಜ್ಯದ ಪೊಲೀಸ್‌ ಇಲಾಖೆಯಲ್ಲಿಯೂ ನಿರ್ಧಿಷ್ಠ ಪ್ರಮಾಣದಲ್ಲಿ ಮೀಸಲಾತಿ ನೀಡಿ ನೇಮಕಾತಿ ಮಾಡಿಕೊಳ್ಳಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

Advertisement

ಈ ಕುರಿತು ಅಧಿಕಾರಿಗಳ ಜೊತೆ ಚರ್ಚೆ ನಡೆಸಲು ತೀರ್ಮಾನಿಸಲಾಗಿದೆ. ಆಗ್ನಿಪಥ ಯೋಜನೆ ಅಡಿಯಲ್ಲಿ ಯುವಕರು ತರಬೇತಿ ಪಡೆಯುವುದರಿಂದ ಅವರ ಸೇವೆಯನ್ನು ರಾಜ್ಯದಲ್ಲಿಯೂ ಬಳಕೆ ಮಾಡಿಕೊಳ್ಳಲು ರಾಜ್ಯದ ಯುವಕರಿಗೆ ಪ್ರಾತಿನಿಧ್ಯ ನೀಡಿ, ಕರ್ನಾಟಕ ಅಗ್ನವೀರರನ್ನು ನೇಮಕ ಮಾಡಿಕೊಳ್ಳಲು ಚಿಂತನೆ ನಡೆಸಿದೆ ಎಂದು ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next