Advertisement

ಎಸ್ ಎಸ್ ಎಲ್ ಸಿ ಪರೀಕ್ಷಾ ಕೇಂದ್ರದ ಬಳಿ ಜೇನು ದಾಳಿ

01:39 PM Mar 28, 2022 | Kavyashree |

ಶಿವಮೊಗ್ಗ: ಪರೀಕ್ಷಾ ಕೇಂದ್ರ ಬಳಿ ಜೇನು ನೊಣ ದಾಳಿ ನಡೆಸಿರುವ ಘಟನೆ ಶಿವಮೊಗ್ಗದ ಮೇರಿ ಇನ್ ಮಾಕ್ಯುಲೆಟ್ ಹೈಸ್ಕೂಲ್ ನಲ್ಲಿ ನಡೆದಿದೆ.

Advertisement

ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯಲು ಬಂದ ಆರು ಜನ ವಿದ್ಯಾರ್ಥಿಗಳಿಗೆ, 12 ಜನ ಪೋಷಕರಿಗೆ ಹಾಗೂ ಖಾಸಗಿ ವಾಹಿನಿಯ ಕ್ಯಾಮಾರಮೆನ್ ಜೇನು ದಾಳಿ ನಡೆಸಿದ ಬಗ್ಗೆ ವರದಿಯಾಗಿದೆ.

ಇದನ್ನೂ ಓದಿ:ಮೈಸೂರು: ಪರೀಕ್ಷೆ ಬರೆಯುವ ವೇಳೆ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವು

ಕೂಡಲೇ ವಿದ್ಯಾರ್ಥಿಗಳಿಗೆ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದ್ದು, ಬಳಿಕ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ಪೋಷಕರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next