Advertisement

ಹೆಜ್ಜೇನು ದಾಳಿ: ಬಂಟ್ವಾಳದ ಬಾಲಕ ಮೃತ್ಯು

09:38 AM Sep 02, 2022 | Team Udayavani |

ಬಂಟ್ವಾಳ: ಹೆಜ್ಜೇನು ದಾಳಿಯಿಂದ ಗಂಭೀರ ಗಾಯಗೊಂಡಿದ್ದ ಬಾಲಕನೋರ್ವ ಮೃತಪಟ್ಟ ಘಟನೆ ತಾಲೂಕಿನ ಕಳಾಯಿಯಲ್ಲಿ ನಡೆದಿದೆ.

Advertisement

ಕಳಾಯಿ ತಾಳಿಪಾಡಿ ನಿವಾಸಿ ಹಕೀಂ ಎಂಬವರ ಪುತ್ರ ಮಾಝಿನ್ (12 ವ) ಮೃತ ಬಾಲಕ.

ಇದನ್ನೂ ಓದಿ:ಮೋದಿ ಸ್ವಾಗತಿಸಲು ಯಡಿಯೂರಪ್ಪ ಕಾರಿನಲ್ಲಿ ಹೊರಟ ಸಿಎಂ ಬೊಮ್ಮಾಯಿ, ಆರ್. ಅಶೋಕ್

ಗುರುವಾರ ಸಂಜೆ ಮನೆಯ ಬಳಿ ಆಟವಾಡುತ್ತಿದ್ದ ಮಾಝೀನ್ ಮೇಲೆ ಹೆಜ್ಜೇ‌ನು ದಾಳಿ ನಡೆಸಿದ್ದು ತೀವ್ರ ಅಸ್ವಸ್ಥರಾಗಿದ್ದ ಅವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ರಾತ್ರಿ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.

Advertisement

Udayavani is now on Telegram. Click here to join our channel and stay updated with the latest news.

Next