Advertisement

ಹೊನ್ನಾಳಿ:ಕೆಎಸ್‌ಆರ್‌ಟಿಸಿ ಬಸ್‌ ಮರಕ್ಕೆ ಗುದ್ದಿ ಇಬ್ಬರ ದುರ್ಮರಣ 

11:19 AM Jun 21, 2018 | Team Udayavani |

ದಾವಣಗೆರೆ: ಹೊನ್ನಾಳಿ ಗೋವಿನಕೋವಿ  ಬಳಿ ಕೆಎಸ್‌ಆರ್‌ಟಿಸಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿಯಾದ ಪರಿಣಾಮ ಚಾಲಕ ಮತ್ತು ಪ್ರಯಾಣಿಕರೊಬ್ಬರು ದಾರುಣವಾಗಿ ಸಾವನ್ನಪ್ಪಿದ್ದಾರೆ. ಅವಘಡದಲ್ಲಿ  ಕೆಲ ಪ್ರಯಾಣಿಕರು ಗಾಯಗೊಂಡಿರುವ ಬಗ್ಗೆ  ವರಿದಯಾಗಿದೆ. 

Advertisement

ಬಸ್‌ ಹೊನ್ನಾಳಿಯಿಂದ ಶಿವಮೊಗ್ಗದ ಕಡೆಗೆ ಪ್ರಯಾಣ ಬೆಳೆಸಿತ್ತು ಎಂದು ತಿಳಿದು ಬಂದಿದೆ. 

ನ್ಯಾಮತಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Advertisement

Udayavani is now on Telegram. Click here to join our channel and stay updated with the latest news.

Next