Advertisement

Daily Horoscope: ದೂರದ ವ್ಯವಹಾರಗಳಲ್ಲಿ ಪ್ರಗತಿ, ಸಂತೋಷ

07:25 AM Apr 11, 2023 | Team Udayavani |

ಮೇಷ: ಆರೋಗ್ಯ ಸುದೃಢ. ಉದ್ಯೋಗ ವ್ಯವಹಾರ ಗಳಲ್ಲಿ ಹೆಚ್ಚಿದ ಘನತೆ ಗೌರವ ಮಾನ್ಯತೆ. ಕೀರ್ತಿ ಸಂಪಾದನೆ. ಅಧಿಕ ಧನ ಲಾಭ. ಅಧಿಕಾರಯುತ ಕಾರ್ಯಾಚರಣೆ. ನೂತನ ವ್ಯವಹಾರ ಆರಂಭ. ದೂರ ಪ್ರಯಾಣ. ಧಾರ್ಮಿಕ ಕಾರ್ಯಗಳಲ್ಲಿ ಪಾಲ್ಗೊಳ್ಳುವಿಕೆ.

Advertisement

ವೃಷಭ: ಪೂರ್ವಾಪರ ತಿಳಿದು ಪರರಿಗೆ ಸಹಾಯ ಮಾಡಿ. ವಿಶ್ವಾಸಘಾತುಕ ಪರಿಸ್ಥಿತಿ ಎದುರಾಗುವ ಸಾಧ್ಯತೆ ಸಂಭವ. ವಂಚನೆ ಭೀತಿ. ಹಣಕಾಸಿನ ವಿಚಾರದಲ್ಲಿ ಪಾರದರ್ಶಕತೆಗೆ ಆದ್ಯತೆ ನೀಡಿ. ಸಣ್ಣ ಪ್ರಯಾಣ. ಆರೋಗ್ಯ ವೃದ್ಧಿ.

ಮಿಥುನ: ವಿದ್ಯಾರ್ಜನೆಯಲ್ಲಿ ಆಸಕ್ತಿ. ಅಧ್ಯಯನ ಅಧ್ಯಾಪನದಿಂದ ಮಾನ್ಯತೆ. ಮಕ್ಕಳಿಂದ ಸಂತೋಷ. ದೂರದ ವ್ಯವಹಾರಗಳಲ್ಲಿ ಪ್ರಗತಿ ಸಂತೋಷ. ಗೃಹದಲ್ಲಿ ಸಂಭ್ರಮದ ಪರಿಸ್ಥಿತಿ. ಅವಿವಾಹಿತರಿಗೆ ವಿವಾಹ ಭಾಗ್ಯ. ಹಿರಿಯರ ಆರೋಗ್ಯದ ಬಗ್ಗೆ ಕಾಳಜಿ ಇರಲಿ.

ಕರ್ಕ: ಸಣ್ಣ ಪ್ರಯಾಣ. ನಿರೀಕ್ಷಿಸಿದಂತೆ ಉದ್ಯೋಗ ವ್ಯವಹಾರಗಳಲ್ಲಿ ಸಫ‌ಲತೆ. ಪಾಲುದಾರರಿಂದ ಸಹಕಾರ. ಸಹೋದ್ಯೋಗಿಗಳ ಪ್ರೋತ್ಸಾಹ. ಉನ್ನತ ವ್ಯಾಸಂಗದಲ್ಲಿ ಪಾಲ್ಗೊಳ್ಳುವಿಕೆ. ಸಾಮಾನ್ಯ ಧನ ಲಾಭ.

ಸಿಂಹ: ಸಾಂಸಾರಿಕ ವಿಚಾರದಲ್ಲಿ ಹೆಚ್ಚಿದ ಜವಾಬ್ದಾರಿ. ಅನಗತ್ಯ ಚರ್ಚೆಗೆ ಆಸ್ಪದ ನೀಡದಿರಿ. ಆರ್ಥಿಕ ಧನವ್ಯಯ ಸಂಭವ. ಗುರುಹಿರಿಯರ ಮಾರ್ಗದರ್ಶನ ಅಗತ್ಯ. ಹೂಡಿಕೆಗಳಲ್ಲಿ ಎಚ್ಚರ ಅಗತ್ಯ. ಆರೋಗ್ಯದ ಬಗ್ಗೆ ಗಮನಹರಿಸಿ.

Advertisement

ಕನ್ಯಾ: ಹೆಚ್ಚಿದ ವರಮಾನ. ಸಂದಭೋìಚಿತ ಮಾತುಗಾರಿಕೆಯಿಂದ ಕೆಲಸ ಕಾರ್ಯಗಳಲ್ಲಿ ಪ್ರಗತಿ. ದೂರದ ಬಂಧುಮಿತ್ರರ ಸಹಕಾರ ಪ್ರೋತ್ಸಾಹ. ಸಾಂಸಾರಿಕವಾಗಿ ನೆಮ್ಮದಿಯ ದಿನ. ಆರೋಗ್ಯದಲ್ಲಿ ಸುಧಾರಣೆ. ಮಕ್ಕಳ ವಿಷಯದಲ್ಲಿ ಜಾಗ್ರತೆ ಅಗತ್ಯ.

ತುಲಾ: ಧನಾಗಮನದ ನಿರೀಕ್ಷೆ . ವಿಳಂಬತೆಯಿಂದ ಪ್ರಾಪ್ತಿ. ದೂರದ ವ್ಯವಹಾರಗಳಲ್ಲಿ ಪ್ರಗತಿ. ಹಣಕಾಸಿನ ವಿಚಾರದಲ್ಲಿ ದಾಕ್ಷಿಣ್ಯ ಪ್ರವೃತ್ತಿ ಸಲ್ಲದು. ಬಂಧುಮಿತ್ರರ ಜವಾಬ್ದಾರಿ. ಗುರುಹಿರಿಯರ ಸಹಕಾರ. ವಿದ್ಯಾರ್ಥಿಗಳಿಗೆ ಪರಿಶ್ರಮದಿಂದ ಶ್ರೇಯಸ್ಸು.

ವೃಶ್ಚಿಕ: ದೂರ ಪ್ರಯಾಣ. ಬಹುಜನರ ಒಡನಾಟದಿಂದ ಸಂತೋಷ. ಹೆಚ್ಚಿದ ವರಮಾನ. ಕೆಲಸ ಕಾರ್ಯಗಳಲ್ಲಿ ತಲ್ಲೀನತೆ. ಉತ್ತಮ ಬದಲಾವಣೆ. ಗುರುಹಿರಿಯರ ಪ್ರೀತಿ ಆಶೀರ್ವಾದ ಪ್ರಾಪ್ತಿ. ಗೃಹದಲ್ಲಿ ಸಂತಸದ ವಾತಾವರಣ.

ಧನು: ಗುರುಹಿರಿಯರ ಬಗ್ಗೆ ಗಮನಹರಿಸಿ. ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ. ಉದ್ಯೋಗ ವ್ಯವಹಾರಗಳಲ್ಲಿ ಪರಿಶ್ರಮದಿಂದ ಪ್ರಗತಿ. ಹೆಚ್ಚಿದ ಜವಾಬ್ದಾರಿ. ದೈಹಿಕ ಆರೋಗ್ಯ ಸುದೃಢವಾಗಿದ್ದರೂ ಮಾನಸಿಕ ಚಿಂತೆ ತೋರಿಬಂದೀತು.

ಮಕರ: ಸಮಯ ಸಂದರ್ಭಕ್ಕೆ ಸರಿಯಾಗಿ ವ್ಯವಹಾರ ಕುಶಲತೆ. ಹೆಚ್ಚಿದ ಧನಾಗಮನ. ಉದ್ಯೋಗ ವ್ಯವಹಾರಗಳಲ್ಲಿ ಅನಿರೀಕ್ಷಿತ ಯಶಸ್ಸು ಆಸ್ತಿ ವಿಚಾರಗಳಲ್ಲಿ ಮುನ್ನಡೆ. ಸಾಂಸಾರಿಕವಾಗಿ ನೆಮ್ಮದಿ. ಬಂಧುಮಿತ್ರರಿಂದ ಸಹಕಾರ.

ಕುಂಭ: ಉತ್ತಮ ಧನಸಂಪತ್ತು ವೃದ್ಧಿ. ವಾಕ್‌ ಚತುರತೆಯಿಂದ ಜನಮನ್ನಣೆ. ಗೃಹದಲ್ಲಿ ಸಂತಸದ ವಾತಾವರಣ. ಆಸ್ತಿ ವ್ಯವಹಾರಗಳಲ್ಲಿ ತಲ್ಲೀನತೆ. ನಿರೀಕ್ಷಿತ ಫ‌ಲಿತಾಂಶ ಸಂಭವ. ದೇವತಾ ಸ್ಥಳ ಸಂದರ್ಶನ. ಹಣಕಾಸಿನ ವಿಚಾರದಲ್ಲಿ ಜಾಗ್ರತೆ ವಹಿಸಿ.

ಮೀನ: ಹಠ ಮಾಡದೇ ವಿವೇಕದಿಂದ ಕಾರ್ಯ ಪ್ರವೃತ್ತರಾಗಿ ಯಶಸ್ಸು ಗಳಿಸಿ. ಉದ್ಯೋಗ ವ್ಯವಹಾರಗಳಲ್ಲಿ ಅಭಿವೃದ್ಧಿ. ದೇಹಾಯಾಸ ಆಗದಂತೆ ಎಚ್ಚರ ವಹಿಸಿ. ನಿರೀಕ್ಷಿತ ಧನಾಗಮನ. ಮಕ್ಕಳಿಂದ ತೃಪ್ತಿ. ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಬಗ್ಗೆ ಹೆಚ್ಚಿನ ಗಮನಹರಿಸಿ. ದೇವತಾ ಸ್ಥಳ ಸಂದರ್ಶನ.

Advertisement

Udayavani is now on Telegram. Click here to join our channel and stay updated with the latest news.

Next