Advertisement

ರಾಶಿ ಫಲ: ಈ ರಾಶಿಯವರಿಗೆ ಉದ್ಯೋಗ ವ್ಯವಹಾರಗಳಲ್ಲಿ ಶ್ರೇಯಸ್ಸು

07:19 AM Aug 19, 2022 | Team Udayavani |

ಮೇಷ: ಆರೋಗ್ಯ ವೃದ್ಧಿ. ಸಾಂಸಾರಿಕ ಸುಖ ತೃಪ್ತಿದಾಯಕ. ಉದ್ಯೋಗ ವ್ಯವಹಾರದಲ್ಲಿ ಅನಿರೀಕ್ಷಿತ ಪ್ರಗತಿ. ಸಹೋದ್ಯೋಗಿಗಳ ಸಹಕಾರ. ಗೌರವದಿಂದ ಕೂಡಿದ ಧನಾರ್ಜನೆ. ಗುರುಹಿರಿಯರ ಉತ್ತಮ ಮಾರ್ಗದರ್ಶನದ ಲಾಭ.

Advertisement

ವೃಷಭ: ದೈಹಿಕವಾಗಿಯೂ ಮಾನಸಿಕ ವಾಗಿಯೂ ಸಂತೋಷದಿಂದ ಕೂಡಿದ ಪರಿಸ್ಥಿತಿ. ದೀರ್ಘ‌ ಪ್ರಯಾಣ ಯೋಗ. ದಾಂಪತ್ಯದಲ್ಲಿ ಉತ್ತಮ ಸಾಮರಸ್ಯ ವೃದ್ಧಿ. ಉದ್ಯೋಗ ವ್ಯವಹಾರದಲ್ಲಿ ಇತರರ ಸಹಕಾರದಿಂದ ಗೌರವಾದಿ ಸುಖ. ಧಾರ್ಮಿಕ ಕಾರ್ಯದಲ್ಲಿ ಆಸಕ್ತಿ.

ಮಿಥುನ: ಸರಿಯಾದ ನಿಯಮ ಪಾಲಿಸುವುದರಿಂದ ಆರೋಗ್ಯ ವೃದ್ಧಿ. ಅಧಿಕ ಧನಾಗಮ. ಕುಟುಂಬದವರ ಸಹಕಾರ ಪ್ರೋತ್ಸಾಹದಿಂದ ಉದ್ಯೋಗ ವ್ಯವಹಾರಗಳಲ್ಲಿ ಶ್ರೇಯಸ್ಸು. ಸಾಂಸಾರಿಕ ಸುಖ ವೃದ್ಧಿ. ಮಕ್ಕಳ ಬಗ್ಗೆ ಹೆಚ್ಚಿನ ಜವಾಬ್ದಾರಿ. ನೂತನ ಮಿತ್ರರ ಸಮಾಗಮ.

ಕರ್ಕ: ಆರೋಗ್ಯ ಬಗ್ಗೆ ಗಮನಹರಿಸಿ. ನಿರೀಕ್ಷಿತ ಧನಾಗಮವಿದ್ದರೂ ಖರ್ಚಿಗೆ ಹಲವಾರು ದಾರಿಗಳು ತೋರಿ ಬಂದಾವು. ಉದ್ಯೋಗ ವ್ಯವಹಾರಗಳಲ್ಲಿ ಅಭಿವೃದ್ಧಿ. ಸಾಂಸಾರಿಕ ಸುಖ ತೃಪ್ತಿ. ಗುರುಹಿರಿಯರ ಸ್ಥಿತಿ ಉತ್ತಮ. ಧಾರ್ಮಿಕ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವಿಕೆ.

ಸಿಂಹ: ಆರೋಗ್ಯ ಸ್ಥಿರ. ಪ್ರಯಾಣದಿಂದ ದೇಹಾಯಾಸ ತೋರೀತು. ಸಾಂಸಾರಿಕ ಸುಖ ಮಧ್ಯಮ. ಹಣಕಾಸಿನ ವಿಚಾರದಲ್ಲಿ ಉದ್ಯೋಗ ವ್ಯವಹಾರಗಳಲ್ಲಿ ಜಾಗೃತೆಯಿಂದ ಸಫ‌ಲತೆ. ಗುರುಹಿರಿಯರಿಂದ ಉತ್ತಮ ಮಾರ್ಗದರ್ಶನ.

Advertisement

ಕನ್ಯಾ: ಆರೋಗ್ಯದ ಬಗ್ಗೆ ಅಜಾಗ್ರತೆ ಸಲ್ಲದು. ದೂರದ ವ್ಯವಹಾರಗಳಲ್ಲಿ ಉತ್ತಮ ಧನ ಸಂಪಾದನೆಯ ಸುಖ. ಪಾಲುದಾರಿಕಾ ವ್ಯವಹಾರದಲ್ಲಿ ಚರ್ಚೆಗೆ ಆಸ್ಪದ ನೀಡದಿರಿ. ದಾಂಪತ್ಯದಲ್ಲಿ ಅನುರಾಗ ಪ್ರೀತಿ ವೃದ್ಧಿ. ವಿದ್ಯಾರ್ಥಿಗಳಿಗೆ ವಿಪುಲ ಅವಕಾಶ.

ತುಲಾ:ಅನಿರೀಕ್ಷಿತ ಧನಾಗಮನ. ಉತ್ತಮ ವಾಕ್‌ ಚತುರತೆ. ಕೌಟುಂಬಿಕ ಸುಖ. ದಾಂಪತ್ಯದಲ್ಲಿ ಅನುರಾಗ ವೃದ್ಧಿ. ಕಾರ್ಯ ಕ್ಷೇತ್ರದಲ್ಲಿ ಅತ್ಯುತ್ತಮ ಪ್ರಗತಿ. ವಿದ್ಯಾರ್ಥಿಗಳಿಗೆ ಪರಿಶ್ರಮಕ್ಕೆ ತಕ್ಕ ಪ್ರತಿಫ‌ಲ. ವರ್ತಕರಿಗೆ ಅವರವರ ಕಾರ್ಯ ಕ್ಷೇತ್ರದಲ್ಲಿ ಅಭಿವೃದ್ಧಿ.

ವೃಶ್ಚಿಕ: ಅನಿರೀಕ್ಷಿತ ಅಧಿಕಾರ ಪ್ರಾಪ್ತಿ. ಗುರು ಹಿರಿಯರ ಮೇಲಧಿಕಾರಿಗಳ ಪ್ರೀತಿ ವಿಶ್ವಾಸ ಗಳಿಕೆ. ಉತ್ತಮ ಧನಾರ್ಜನೆ. ಅಧ್ಯಯನಶೀಲರಿಗೆ ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶ. ದಾಂಪತ್ಯ ಸುಖ ಅಭಿವೃದ್ಧಿ. ಉದಾರತೆ, ದೈರ್ಯ ನಿಷ್ಠೆ ಚತುರತೆಗೆ ಮನ್ನಣೆ.

ಧನು: ಮಾತೃ ಸಮಾನರ ಆರೋಗ್ಯದ ಬಗ್ಗೆ ಗಮನಹರಿಸಿದ ಸಮಾದಾನ. ಗೃಹೋಪಕರಣ ವಸ್ತುಗಳ ಸಂಗ್ರಹ. ಉತ್ತಮ ಧನಾರ್ಜನೆ. ಸಣ್ಣ ಪ್ರಯಾಣ. ಪಾಲುಗಾರಿಕಾ ವ್ಯವಹಾರದಲ್ಲಿ ಸಾಮರಸ್ಯಕ್ಕೆ ಆದ್ಯತೆ ನೀಡಿ. ವಿದ್ಯಾರ್ಥಿಗಳಿಗೆ ಅನುಕೂಲಕರ ಪರಿಸ್ಥಿತಿ.

ಮಕರ: ಪರದೇಶ ಮೂಲದಿಂದ ಧನಾಗಮ. ಪಾಲುದಾರರಿಂದ ಸಹಾಯ. ಜಲೋತ್ಪನ್ನ ವಸ್ತುಗಳ ಕ್ರಯವಿಕ್ರಯದಲ್ಲಿ ಉತ್ತಮ ಪ್ರಗತಿ. ಸಂಶೋಧಕರಿಗೆ ಸಂದರ್ಭಕ್ಕೆ ಸರಿಯಾಗಿ ಸಹಾಯ ಪ್ರಾಪ್ತಿ. ಸಾಂಸಾರಿಕ ಸುಖದಲ್ಲಿ ಅಭಿವೃದ್ಧಿ. ಅನಗತ್ಯ ಖರ್ಚಿಗೆ ಆಸ್ಪದ ನೀಡದಿರಿ.

ಕುಂಭ: ಉತ್ತಮ ಧನಾರ್ಜನೆ. ಆರೋಗ್ಯ ವೃದ್ಧಿ. ಮಾತಿನಲ್ಲಿ ಕಠೊರತೆ ತೋರದಿರಿ. ದಂಪತಿಗಳು, ಪಾಲುದಾರಿಕಾ ವ್ಯವಹಾರಸ್ಥರು ತಾಳ್ಮೆಯಿಂದ ಕಾರ್ಯ ಸಾಧಿಸಿಕೊಳ್ಳಿ. ಪರದೇಶ ಸ್ಥಿತ ಮಿತ್ರರಿಂದ ಸಹಾಯ. ಪ್ರಯಾಣದಿಂದ ಅನುಕೂಲ.

ಮೀನ: ಮಾನಸಿಕ ಆರೋಗ್ಯ ಉತ್ತಮ. ದೈಹಿಕ ಆರೋಗ್ಯ ಗಮನಹರಿಸಿ. ದೇವತಾ ಕಾರ್ಯಗಳಲ್ಲಿ ಭಾಗಿಯಾದ ಸಂತೋಷ. ಸಾಹಸದಿಂದ ಧನಾರ್ಜನೆ ವೃದ್ಧಿ. ದೂರ ಪ್ರಯಾಣದಿಂದ ಕಾರ್ಯ ಸಫ‌ಲತೆ. ಕಾರ್ಮಿಕರು ಸಹೋದರರಲ್ಲಿ ತಾಳ್ಮೆಯಿಂದಲೂ ಪ್ರೀತಿಯಿಂದಲೂ ಕಾರ್ಯ ನಿರ್ವಹಿಸಿ ಪ್ರಗತಿ ಪಡೆಯಿರಿ. ಗೃಹದಲ್ಲಿ ಸಂತಸದ ವಾತಾವರಣ

Advertisement

Udayavani is now on Telegram. Click here to join our channel and stay updated with the latest news.

Next