Advertisement

ರಾಶಿ ಫಲ: ಪರರಿಗೆ ಸಹಾಯ ಮಾಡಿದ ತೃಪ್ತಿ, ಉದ್ಯೋಗ ಪಾಲುದಾರಿಕಾ ವ್ಯವಹಾರಗಳಲ್ಲಿ ಪ್ರಗತಿ

07:20 AM Feb 09, 2023 | Team Udayavani |

ಮೇಷ: ವಿದ್ಯಾರ್ಥಿಗಳಿಗೆ ಅದೃಷ್ಟದ ದಿನ. ಧಾರ್ಮಿಕ ಕಾರ್ಯಗಳಲ್ಲಿ ನೇತೃತ್ವ. ದೇವತಾ ಸನ್ನಿಧಾನಕ್ಕೆ ಭೇಟಿ. ಗುರುಹಿರಿಯರ ಆಶೀರ್ವಾದದಿಂದ ಸಕಲ ಕಾರ್ಯ ಜಯ. ಸುಖ ಸಂತೋಷ ವೃದ್ಧಿ. ಅನಿರೀಕ್ಷಿತ ಧನ ಲಾಭ. ಆರೋಗ್ಯ ಸುದೃಢ.

Advertisement

ವೃಷಭ: ದೂರ ಸಂಚಾರ. ದೂರದ ವಿದೇಶ ವ್ಯವಹಾರಗಳಲ್ಲಿ ಪ್ರಗತಿ. ಹೆಚ್ಚಿದ ವರಮಾನ. ಸತ್ಕಾರ್ಯಕ್ಕೆ ಧನ ವ್ಯಯ. ಆಸ್ತಿ ವಿಚಾರಗಳಲ್ಲಿ ಹೆಚ್ಚಿದ ಜವಾಬ್ದಾರಿ. ಅನಗತ್ಯ ಸಹಾಯ ಮಾಡಲು ಹೋಗಿ ತೊಂದರೆಗೊಳಗಾಗದಿರಿ.

ಮಿಥುನ: ದೈರ್ಯ ಉತ್ಸಾಹದಿಂದ ಕೂಡಿದ ಕಾರ್ಯ ವೈಖರಿ. ಸಣ್ಣ ಪ್ರಯಾಣ. ಪರರಿಗೆ ಸಹಾಯ ಮಾಡಿದ ತೃಪ್ತಿ. ಉದ್ಯೋಗ ಪಾಲುದಾರಿಕಾ ವ್ಯವಹಾರಗಳಲ್ಲಿ ಪ್ರಗತಿ. ವಿದ್ಯಾರ್ಥಿಗಳಿಗೆ ಅನುಕೂಲಕರ ಪರಿಸ್ಥಿತಿ. ಉತ್ತಮ ವಾಕ್‌ ಚತುರತೆಯಿಂದ ಕೂಡಿದ ಕಾರ್ಯ ವೈಖರಿ.

ಕರ್ಕ: ಆರೋಗ್ಯ ವೃದ್ಧಿ. ಉದ್ಯೋಗ ವ್ಯವಹಾರದಲ್ಲಿ ಕೀರ್ತಿ. ಮೆಚ್ಚುಗೆ ಅನಿರೀಕ್ಷಿತ ಪ್ರಗತಿ. ಗೃಹದಲ್ಲಿ ಧಾರ್ಮಿಕ ಚಟುವಟಿಕೆಗಳು ನಡೆದು ಸಂಭ್ರಮದ ವಾತಾವರಣ. ಬಂಧುಮಿತ್ರರ ಆಗಮನ. ಅವಿವಾಹಿತರಿಗೆ ಯೋಗ್ಯ ಸಂಬಂಧ ಕೂಡಿಬರುವ ಕಾಲ.

ಸಿಂಹ: ನಿರೀಕ್ಷಿಸಿದಂತೆ ಎಲ್ಲಾ ಕೆಲಸ ಕಾರ್ಯಗಳಲ್ಲಿ ಸಫ‌ಲತೆ ಸ್ಥಾನ ಗೌರವಾದಿ ಪ್ರಾಪ್ತಿ. ಮಕ್ಕಳಿಂದ ಸಂತೋಷ. ಜನಪದದಿಂದ ಮೆಚ್ಚುಗೆ ಅಧಿಕಾರ ಪ್ರಾಪ್ತಿ. ಸಂದಭೋìಚಿತ ಮಾರ್ಗದರ್ಶನದಿಂದ ಜನಮನ್ನಣೆ. ಹೆಚ್ಚಿನ ವರಮಾನ. ಆರೋಗ್ಯದಲ್ಲಿ ಸುಧಾರಣೆ.

Advertisement

ಕನ್ಯಾ: ಉಳಿತಾಯದ ಬಗ್ಗೆ ಚಿಂತನೆ. ಹೂಡಿಕೆಗಳಲ್ಲಿ ಆಸಕ್ತಿ. ಎಲ್ಲಾ ವಿಚಾರದಲ್ಲಿ ತಾಳ್ಮೆ ಸಹನೆ ಅಗತ್ಯ. ಅನಗತ್ಯ ವಿಚಾರಗಳಿಗೆ ತಲೆ ಕೊಡದಿರಿ. ಸಾಧ್ಯವಾದಷ್ಟು ಮೌನ ವಹಿಸುವುದು ಉತ್ತಮ. ದೇವತಾ ಸ್ಥಳ ಸಂದರ್ಶನದಿಂದ ನೆಮ್ಮದಿ.

ತುಲಾ: ಪರರ ಸಹಾಯದಿಂದ ಹೆಚ್ಚಿನ ಧನಲಾಭ. ಸಂದಭೋìಚಿತ ವಾಕ್‌ ಚತುರತೆಯಿಂದ ಕಾರ್ಯ ಸಫ‌ಲತೆ. ಹೆಚ್ಚಿನ ಜವಾಬ್ದಾರಿ. ದೂರದ ಚಟುವಟಿಕೆಗಳಲ್ಲಿ ಪ್ರಗತಿ. ಸ್ವಗೃಹದಲ್ಲಿ ಸಂಕಷ್ಟದ ಪರಿಸ್ಥಿತಿ. ದೇವತಾ ಕಾರ್ಯದಿಂದ ಮನಃ ಸಂತೋಷ.

ವೃಶ್ಚಿಕ: ಅನಿರೀಕ್ಷಿತ ಧನ ವೃದ್ಧಿ. ಉತ್ತಮ ವಾಕ್‌ ಚತುರತೆಯಿಂದ ಕೂಡಿದ ಕಾರ್ಯ ವೈಖರಿ. ಕುಟುಂಬ ಸುಖ ವೃದ್ಧಿ. ಆರೋಗ್ಯದ ಬಗ್ಗೆ ಹೆಚ್ಚಿನ ನಿಗಾ ವಹಿಸುವಿಕೆ. ವಿದ್ಯಾರ್ಥಿಗಳಿಗೆ ಅನುಕೂಲಕರ ವಾತಾವರಣ.

ಧನು: ಅವಿವಾಹಿತರಿಗೆ ಯೋಗ್ಯ ಸಂಬಂಧ ಒದಗಿ ಬರುವ ಸಮಯ. ದಂಪತಿಗಳಲ್ಲಿ ಅನ್ಯೋನ್ಯತೆ ವೃದ್ಧಿ. ಪಾಲುಗಾರಿಕಾ ವ್ಯವಹಾರಗಳಲ್ಲಿ ಪ್ರಗತಿ. ಆಸ್ತಿ ಹೂಡಿಕೆಗಳಲ್ಲಿ ಆಸಕ್ತಿ. ವ್ಯಾಜ್ಯ ವ್ಯವಹಾರಗಳಲ್ಲಿ ಜಯ. ಉತ್ತಮ ಧನಾರ್ಜನೆ.

ಮಕರ: ವಿದೇಶ ವ್ಯವಹಾರಗಳಲ್ಲಿ ವಿಶೇಷ ಗಮನಹರಿಸುವಿಕೆ. ಸಂದಭೋಚಿತ ಜನರ ಸಹಾಯದಿಂದ ಪ್ರಗತಿ. ಧಾರ್ಮಿಕ ಸ್ಥಳ ಸಂದರ್ಶನ. ಸಹೋದರ ಸಮಾನರಿಂದ ಪ್ರೋತ್ಸಾಹ. ವಿದ್ಯಾರ್ಥಿಗಳಿಗೆ ಅನಿರೀಕ್ಷಿತ ಸ್ಥಾನ ಗೌರವಾದಿ ಪ್ರಾಪ್ತಿ. ದಾಂಪತ್ಯ ತೃಪ್ತಿಕರ.

ಕುಂಭ: ಹಣಕಾಸಿನ ವಿಚಾರದಲ್ಲಿ ಹೆಚ್ಚಿದ ಪರಿಶ್ರಮ. ಮಾತು ನೀಡುವಾಗ ಯೋಚಿಸಿ ನೀಡಿ. ಅನಗತ್ಯ ತೊಂದರೆಗಳನ್ನು ಆಹ್ವಾನಿಸದಿರಿ. ಉಪಕಾರ ಮಾಡಿ ನಷ್ಟ ಕಷ್ಟ ಅನುಭವಿಸದಿರಿ. ಗೃಹ. ದಾಕ್ಷಿಣ್ಯ ತೊರೆದು ವ್ಯವಹರಿಸಿ.

ಮೀನ: ಆರೋಗ್ಯ ಉತ್ತಮ. ಗಣನೀಯ ವೃದ್ಧಿ. ಕೈಗೊಂಡ ಕೆಲಸ ಕಾರ್ಯಗಳಲ್ಲಿ ಸಫ‌ಲತೆ. ಅವಿವಾಹಿತರಿಗೆ ವಿವಾಹ ಭಾಗ್ಯ. ಬಂಧುಮಿತ್ರರ ಸಹಾಯ ಸಹಕಾರ ಸಮರ್ಥ ನಾಯಕತ್ವದಿಂದ ಜನಮನ್ನಣೆ. ಗುರುಹಿರಿಯರಿಂದ ಉತ್ತಮ ಪ್ರೋತ್ಸಾಹ.

Advertisement

Udayavani is now on Telegram. Click here to join our channel and stay updated with the latest news.

Next