Advertisement

ರಾಶಿ ಫಲ: ಪರಿಶ್ರಮಕ್ಕೆ ತಕ್ಕ ಪ್ರತಿಫ‌ಲ ಸಿಕ್ಕಿದ್ದರಿಂದ ಮನಃತೃಪ್ತಿ, ಕೀರ್ತಿ ಸಂಪಾದನೆ

07:24 AM Feb 08, 2023 | Team Udayavani |

ಮೇಷ: ಉದ್ಯೋಗ ವ್ಯವಹಾರಗಳಲ್ಲಿ ಸಾಹಸ ಪ್ರವೃತ್ತಿ. ಅಧಿಕ ಪರಿಶ್ರಮದಿಂದ ಸಫ‌ಲತೆ ಸ್ಥಾನ ಗೌರವಾದಿ ಲಭ್ಯ. ನೆಮ್ಮದಿ ಕಮ್ಮಿ. ಬಂಧು ಮಿತ್ರರಿಗೆ ಹೆಚ್ಚಿದ ಒತ್ತಡ. ವಿದ್ಯಾರ್ಥಿಗಳಿಗೆ ಅನುಕೂಲಕರ ಪರಿಸ್ಥಿತಿ. ಸ್ಪಷ್ಟ ನಿರ್ಧಾರದಿಂದ ನಿರೀಕ್ಷಿತ ಫ‌ಲ ಲಭ್ಯ.

Advertisement

ವೃಷಭ: ಮನೋರಂಜನೆಯಲ್ಲಿ ಕಾಲಕಳೆಯುವಿಕೆ. ದೀರ್ಘ‌ ಪ್ರಯಾಣ ಸಂಭವ. ಉದ್ಯೋಗ ವ್ಯವಹಾರಗಳಲ್ಲಿ ಸ್ಥಾನಮಾನ ಗೌರವಾದಿ ಪ್ರಗತಿ. ಅವಿವಾಹಿತರಿಗೆ ವಿವಾಹ ಯೋಗ. ಯೋಗ್ಯ ಸಂಬಂಧ ಒದಗಿಬರುವುದು. ಬಹುವಿಧದಿಂದ ಧನ ಸಂಚಯನ.

ಮಿಥುನ: ಪರಿಶ್ರಮಕ್ಕೆ ತಕ್ಕ ಪ್ರತಿಫ‌ಲ ಸಿಕ್ಕಿದ್ದರಿಂದ ಮನಃತೃಪ್ತಿ. ಕೀರ್ತಿ ಸಂಪಾದನೆ. ಹಣಕಾಸಿನ ವಿಚಾರದಲ್ಲಿ ಅಭಿವೃದ್ಧಿ. ಆರೋಗ್ಯದಲ್ಲಿ ಸುಧಾರಿಕೆ. ದಾಂಪತ್ಯ ಸುಖ ವೃದ್ಧಿ. ಅವಿವಾಹಿತರಿಗೆ ವಿವಾಹ ಭಾಗ್ಯ.

ಕರ್ಕ: ಹಣಕಾಸಿನ ನಿರೀಕ್ಷೆಯಲ್ಲಿ ಸಫ‌ಲತೆ. ಉತ್ತಮ ವಾಕ್‌ಚತುರತೆಯಿಂದ ಕಾರ್ಯವೈಖರಿ. ದೂರದ ವಿದೇಶದ ವ್ಯವಹಾರಗಳಲ್ಲಿ ಪ್ರಗತಿ. ಸಹೋದರ ಸಮಾನರಿಂದ ಸಹೋದ್ಯೋಗಿಗಳಿಂದ ಉತ್ತಮ ಸಹಕಾರ ಲಭ್ಯ. ಗೃಹದಲ್ಲಿ ಸಂಭ್ರಮದ ವಾತಾವರಣ.

ಸಿಂಹ: ದೂರ ಸಂಚಾರ. ಸ್ಥಾನ ಗೌರವಾದಿ ವಿಚಾರಗಳಲ್ಲಿ ಅಭಿವೃದ್ಧಿ ಪ್ರಗತಿ. ಗುರುಹಿರಿಯರ ಸಂದಭೋìಚಿತ ಸಹಾಯ ಸಹಕಾರ ಲಭ್ಯ. ಜವಾಬ್ದಾರಿಯುತ ಮಾತಿನಿಂದ ವ್ಯವಹಾರಗಳಲ್ಲಿ ಶ್ರೇಯಸ್ಸು ಸಂಭವ.

Advertisement

ಕನ್ಯಾ: ಅವಿವಾಹಿತರಿಗೆ ಯೋಗ್ಯ ನೆಂಟಸ್ಥಿಕೆ ಒದಗುವುದು. ಪಾಲುದಾರಿಕಾ ವ್ಯವಹಾರಗಳಲ್ಲಿ ಅಭಿವೃದ್ಧಿ. ಆರೋಗ್ಯದಲ್ಲಿ ಗಣನೀಯ ವೃದ್ಧಿ. ಬಂಧು ಮಿತ್ರರ ಸಹಕಾರ. ಗೃಹ ಉಪಯೋಗಿ ವಸ್ತುಗಳ ಸಂಗ್ರಹ. ಆಸ್ತಿ ವಾಹನಾದಿ ವಿಚಾರಗಳಲ್ಲಿ ಅಭಿವೃದ್ಧಿ.

ತುಲಾ: ಮಕ್ಕಳ ಬಗ್ಗೆ ವಿಶೇಷ ಗಮನ. ಉದ್ಯೋಗ ವ್ಯವಹಾರಗಳಲ್ಲಿ ಗೌರವ ಪ್ರಗತಿ. ತಾಳ್ಮೆಯಿಂದ ನಡೆದುಕೊಳ್ಳಿ. ಮೇಲಧಿಕಾರಿಗಳ ಪ್ರೀತಿ ಪ್ರಾಪ್ತಿ. ನಿರೀಕ್ಷಿಸಿದಂತೆ ಅಧಿಕ ಧನಲಾಭ. ಉತ್ತಮ ವಾಕ್‌ಪಟುತ್ವ. ಜನಮನ್ನಣೆ ಕುಟುಂಬ ಸುಖ ವೃದ್ಧಿ.

ವೃಶ್ಚಿಕ: ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗಿ. ಸತ್ಕಾರ್ಯಕ್ಕೆ ಧನವ್ಯಯ. ಮಾನಸಿಕ ನೆಮ್ಮದಿ ಕಂಡುಬರುವುದು ಬಂಧುಮಿತ್ರರಿಗಾಗಿ ಹೆಚ್ಚಿನ ಸಮಯ ಕಳೆಯುವಿಕೆ.ಮನೋರಂಜನೆಯಲ್ಲಿ ಆಸಕ್ತಿ. ದೂರ ಪ್ರಯಾಣ. ಅವಿವಾಹಿತರಿಗೆ ವಿವಾಹ ಭಾಗ್ಯ. ಉತ್ತಮ ವಾಕ್‌ಚತುರತೆ.

ಧನು: ಆರೋಗ್ಯ ಗಮನಿಸಿ. ಹೆಚ್ಚಿದ ಪರಿಶ್ರಮದಿಂದ ದೇಹಾಯಾಸ ಸಂಭವ. ಹಣಕಾಸಿನ ವಿಚಾರದಲ್ಲಿ ಆದಾಯ ಖರ್ಚು ಸಮಾನಾಗಿರುವುದು. ದೈರ್ಯ ಶೌರ್ಯ ಪರಾಕ್ರಮ ಪ್ರದರ್ಶನ. ಸಹೋದರ ಸಮಾನರಿಂದ ಸುಖ ಸಂತೋಷ. ಹಣಕಾಸಿನ ವಿಚಾರಗಳಲ್ಲಿ ಜಾಗರೂಕತೆ.

ಮಕರ: ದೂರ ಪ್ರಯಾಣ. ಆರೋಗ್ಯ ಗಮನಿಸಿ. ಅನಿರೀಕ್ಷಿತ ನೂತನ ಉದ್ಯೋಗ ಕೆಲಸ ವ್ಯವಹಾರಗಳ ಜವಾಬ್ದಾರಿ. ಗೌರವ ಮನ್ನಣೆ ಲಭ್ಯ. ಉತ್ತಮ ತಿಳುವಳಿಕೆ ಜ್ಞಾನ ವಾಕ್‌ ಚತುರತೆಯಿಂದ ಕೂಡಿದ ಕಾರ್ಯವೈಖರಿ.

ಕುಂಭ: ಮನೋರಂಜನೆ. ಗೃಹದಲ್ಲಿ ಸಂತಸದ ವಾತಾವರಣ. ಮಕ್ಕಳಿಂದ ಶುಭ ವಾರ್ತೆ. ಅಧಿಕ ಧನ ವ್ಯಯ ಸಂಭವ. ಆತುರದ ನಿರ್ಣಯ ಮಾಡದಿರಿ. ಸಾಧನಕಾರರಿಗೆ ಶೈಕ್ಷಣಿಕರಂಗದಲ್ಲಿ ಉತ್ತಮ ಅವಕಾಶ. ದಾಕ್ಷಿಣ್ಯ ತೊರೆದು ವ್ಯವಹರಿಸಿ.

ಮೀನ: ಸತ್ಕರ್ಮದಲ್ಲಿ ಆಸಕ್ತಿ. ಆತುರದ ನಿರ್ಣಯ ಮಾಡದಿರಿ. ಸಾಧನಕಾರರಿಗೆ ಶೈಕ್ಷಣಿಕರಂಗದಲ್ಲಿ ಉತ್ತಮ ಅವಕಾಶ. ಹಣಕಾಸಿನ ವಿಚಾರಗಳಲ್ಲಿ ಜಾಗರೂಕತೆ. ಅನಗತ್ಯ ಖರ್ಚುಗಳಿಗೆ ತಡೆ. ಸರಕಾರೀ ವ್ಯವಹಾರಗಳಲ್ಲಿ ಪ್ರಗತಿ.

Advertisement

Udayavani is now on Telegram. Click here to join our channel and stay updated with the latest news.

Next