Advertisement

Daily Horoscope: ವಿದ್ಯೆ, ವಿನಯ ಸಂಪನ್ನತೆಯಿಂದ ದಿನಚರಿ ಆರಂಭ, ಸ್ಥಿರ ಧನ ಸಂಪತ್ತು ವೃದ್ಧಿ

07:30 AM Jun 05, 2023 | Team Udayavani |

ಮೇಷ: ಭೂಮ್ಯಾದಿ ವ್ಯವಹಾರಗಳಲ್ಲಿ ಪ್ರಗತಿ. ಮಾತೃ ಸಮಾನರಿಂದ ಪ್ರೋತ್ಸಾಹ. ಜವಾಬ್ದಾರಿಯುತ ಕಾರ್ಯಪ್ರವೃತ್ತಿಯಿಂದ ಕುಟುಂಬದಲ್ಲಿ ಮನ್ನಣೆ. ನಿರೀಕ್ಷಿಸಿದಷ್ಟು ಧನ ಸಂಪತ್ತು ಲಭಿಸದಿದ್ದರೂ ಮನಃ ತೃಪ್ತಿಗೆ ಕೊರತೆಯಾಗದು.

Advertisement

ವೃಷಭ: ಉದ್ಯೋಗ ವ್ಯವಹಾರಗಳಲ್ಲಿ ನಿಷ್ಠೆ ಪ್ರಾಮಾಣಿಕತೆಯಿಂದ ಕೀರ್ತಿ ಸಂಪಾದನೆ. ಉತ್ತಮ ವಾಕ್‌ಚತುರತೆಯಿಂದ ಕೂಡಿದ ಕಾರ್ಯ ವೈಖರಿ. ಅಧಿಕ ಧನ ಸಂಚಯನ. ಬಂಧುಗಳಿಂದ ಕುಟುಂಬ ವರ್ಗದವರಿಂದ ಪ್ರೋತ್ಸಾಹ. ಮಕ್ಕಳಿಂದ ಸಂತೋಷ ವೃದ್ಧಿ.

ಮಿಥುನ: ಚುರುಕುತನ, ವಾಕ್‌ಪಟುತ್ವ, ವಿದ್ಯೆ, ವಿನಯ ಸಂಪನ್ನತೆಯಿಂದ ದಿನಚರಿ ಆರಂಭ. ಸಮಾಜದಲ್ಲಿ ಸ್ಥಾನಮಾನ ಗೌರವಾದಿ ವೃದ್ಧಿ. ಕೀರ್ತಿ ಪ್ರಾಪ್ತಿ. ಸ್ಥಿರ ಧನ ಸಂಪತ್ತು ವೃದ್ಧಿ. ಸಾಂಸಾರಿಕ ಸುಖ ತೃಪ್ತಿದಾಯಕ.

ಕರ್ಕ: ಮಾತಿನಲ್ಲಿ ತಾಳ್ಮೆ ಇರಲಿ. ಅನಗತ್ಯ ಚರ್ಚೆಗೆ ಅವಕಾಶ ನೀಡದಿರಿ. ಮಿತ್ರರಿಂದ ನಿರೀಕ್ಷಿತ ಸಹಾಯ ಲಭ್ಯ. ಗುರುಹಿರಿಯರಲ್ಲಿ ಸಮಾದಾನದಿಂದ ವರ್ತಿಸಿ. ಅವರ ಮಾರ್ಗದರ್ಶನ ಸದುಪಯೋಗಿಸಿಕೊಳ್ಳುವುದರಿಂದ ಶ್ರೇಯಸ್ಸು ಲಭ್ಯ.

ಸಿಂಹ: ಆರೋಗ್ಯ ಗಮನಿಸಿ. ಸ್ಥಿರ ಬುದ್ಧಿಯಿಂದ ಕಾರ್ಯ ಪ್ರವೃತ್ತಿ. ಹಣಕಾಸಿನ ವಿಚಾರದಲ್ಲಿ ಒತ್ತಡ ಎದುರಾದೀತು. ಸಾಲ ಮಾಡುವಾಗ ಎಚ್ಚರ ವಹಿಸಿ. ಅಧಿಕ ಪರಿಶ್ರಮದಿಂದ ಕೆಲಸ ಕಾರ್ಯಗಳಲ್ಲಿ ಸಫ‌ಲತೆ ಕಂಡೀತು. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮದಿಂದ ಯಶಸ್ಸು.

Advertisement

ಕನ್ಯಾ: ದೂರ ಪ್ರಯಾಣ. ಬಂಧುಮಿತ್ರರ ಮಿಲನ ಸಂತೋಷ ವೃದ್ಧಿ. ಸಾಂಸಾರಿಕ ಸುಖ ವೃದ್ಧಿ. ಗೃಹದಲ್ಲಿ ಮನೋರಂಜನೆಯ ವಾತಾವರಣ. ಮಕ್ಕಳಿಂದ ಸುಖ ಸಂತೋಷ ವಾರ್ತೆ. ಆರ್ಥಿಕ ಸುದೃಢತೆ ಇತ್ಯಾದಿ ಶುಭ ಫ‌ಲ. ದೇವತಾ ಕಾರ್ಯದಿಂದ ಮನಃ ಸಂತೋಷ.

ತುಲಾ: ಹಠಮಾರಿತನ ಸಲ್ಲದು. ನಿಮ್ಮಲ್ಲಿರುವ ವಿದ್ಯೆ ವಿನಯದಿಂದ ಹೆಚ್ಚಿನ ಯಶಸ್ಸು ಸಂಭವ. ಉತ್ತಮ ಧನಾರ್ಜನೆ. ಗೃಹೋಪಕರಣ ವಸ್ತುಗಳ ಸಂಗ್ರಹಕ್ಕಾಗಿ ಧನವ್ಯಯ. ದಾಂಪತ್ಯದಲ್ಲಿ ಪರಸ್ಪರ ಪ್ರೋತ್ಸಾಹ ಅಗತ್ಯ.

ವೃಶ್ಚಿಕ: ಗುರುಹಿರಿಯರ ಮಾರ್ಗದರ್ಶನದಿಂದ ಕೂಡಿದ ಕಾರ್ಯ ವೈಖರಿ. ಉದ್ಯೋಗ ವ್ಯವಹಾರಗಳಲ್ಲಿ ಉತ್ತಮ ಅಭಿವೃದ್ಧಿ. ದೂರದ ವ್ಯವಹಾರಗಳಿಂದ ಧನಾರ್ಜನೆ. ವಿದ್ಯಾರ್ಥಿಗಳಿಗೆ ವಿದೇಶೀ ನೆಲದಲ್ಲಿ ಅಭ್ಯಸಿಸುವವರಿಗೆ ಹೆಚ್ಚಿದ ಪ್ರಗತಿ.

ಧನು: ನಿರೀಕ್ಷಿತ ಸ್ಥಾನ ಗೌರವ ವೃದ್ಧಿ. ಆರೋಗ್ಯ ಉತ್ತಮ. ಹಿರಿಯರಿಂದಲೂ ಮೇಲಧಿಕಾರಿಗಳಿಂದಲೂ ಉತ್ತಮ ಸಹಕಾರ ಪ್ರೋತ್ಸಾಹ ಲಭ್ಯ. ದಾಂಪತ್ಯದಲ್ಲಿ ಅನುರಾಗ ಪ್ರೋತ್ಸಾಹ ವೃದ್ಧಿ. ಮಕ್ಕಳಿಂದ ಹೆಚ್ಚಿದ ಸುಖ.

ಮಕರ: ಆಸ್ತಿ ವಾಹನಾದಿ ವಿಚಾರಗಳಲ್ಲಿ ಬದಲಾವಣೆ ಸಂಭವ. ಬಂಧುಮಿತ್ರರಲ್ಲಿ ವ್ಯವಹರಿಸುವಾಗ ದುಡುಕದಿರಿ. ತಾಳ್ಮೆಯಿಂದ ನಿರ್ಣಯ ನೀಡಿ. ಆರೋಗ್ಯ ಗಮನಿಸಿ. ಮಕ್ಕಳಿಂದ ಹೆಚ್ಚಿದ ಸಂತೋಷ. ದಾಂಪತ್ಯ ತೃಪ್ತಿದಾಯಕ.

ಕುಂಭ: ಸಹೋದ್ಯೋಗಿಗಳಿಂದಲೂ ಸಹೋದರ ಸಮಾನರಿಂದಲೂ ಸಂದಭೋì ಚಿತ ಸಹಕಾರ ಲಭ್ಯ. ಆಸ್ತಿ ವಿಚಾರದಲ್ಲಿ ಹೆಚ್ಚಿದ ಸಂಪತ್ತು. ದೀರ್ಘ‌ ಪ್ರಯಾಣದಿಂದ ವ್ಯವಹಾರದಲ್ಲಿ ಧನಲಾಭ. ಉತ್ತಮ ವಾಕ್‌ಪಟುತ್ವ ವೃದ್ಧಿ.

ಮೀನ: ಆರೋಗ್ಯ ಗಮನಿಸಿ. ಉದಾಸೀನತೆ ತೋರದಿರಿ. ಸರಿಯಾದ ನಿಯಮ, ಆಹಾರ, ವ್ಯಾಯಾಮ ಪಾಲಿಸುವುದರಿಂದ ಆರೋಗ್ಯ ವೃದ್ಧಿ. ಸಾಂಸಾರಿಕ ಸುಖ ವೃದ್ಧಿ. ಉತ್ತಮ ಧನಾರ್ಜನೆ. ಗುರುಹಿರಿಯರ ಮಾರ್ಗದರ್ಶನದಿಂದ ಶ್ರೇಯಸ್ಸು ಲಭ್ಯ.

Advertisement

Udayavani is now on Telegram. Click here to join our channel and stay updated with the latest news.

Next