Advertisement

ರಾಶಿ ಫಲ: ಆರೋಗ್ಯ ಗಮನಿಸಿ, ಅನಗತ್ಯ ತೊಂದರೆಗಳನ್ನು ತಂದುಕೊಳ್ಳದಿರಿ

07:17 AM Mar 27, 2023 | Team Udayavani |

ಮೇಷ: ಸಹೋದರ ಸಮಾನರಿಗೆ ಸಹಾಯ. ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿದ ನಿಷ್ಠೆ ಪರಾಕ್ರಮ. ದಂಪತಿಗಳಲ್ಲಿ ಪರಸ್ಪರ ಪ್ರೋತ್ಸಾಹ. ಪರಊರಿನ ವ್ಯವಹಾರದ ಬಗ್ಗೆ ಹೆಚ್ಚಿದ ಆಲೋಚನೆ ಯೋಜನೆ. ಆರ್ಥಿಕ ಪ್ರಗತಿ.

Advertisement

ವೃಷಭ: ಉದ್ಯೋಗ ವ್ಯವಹಾರಗಳಲ್ಲಿ ಪಾರದರ್ಶಕತೆಗೆ ಆದ್ಯತೆ. ಕೈಗೊಂಡ ಹೊಸ ಕಾರ್ಯಗಳಲ್ಲಿ ಸಫ‌ಲತೆ. ಕೀರ್ತಿ ಗೌರವ ಸಂಪಾದನೆ. ನೂತನ ಮಿತ್ರರ ಸಹಕಾರ. ದಂಪತಿಗಳಲ್ಲಿ ಅನುರಾಗ ವೃದ್ಧಿ. ಆರ್ಥಿಕ ಸ್ಥಿತಿ ಅತ್ಯುತ್ತಮ.

ಮಿಥುನ: ಆರ್ಥಿಕ ಪರಿಶ್ರಮದಿಂದ ದೇಹಾಯಾಸ ಸಂಭವ. ಆರೋಗ್ಯ ಗಮನಿಸಿ. ಅನಗತ್ಯ ತೊಂದರೆಗಳನ್ನು ತಂದುಕೊಳ್ಳದಿರಿ. ಪರರಿಗೆ ವಾಗ್ವಾದ ಮಾಡುವಾಗ ಎಚ್ಚರಿಕೆ ಅಗತ್ಯ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷಿಸಿದ ಸಫ‌ಲತೆ ಲಭಿಸಿದ್ದರಿಂದ ತೃಪ್ತಿ.

ಕರ್ಕ: ದೀರ್ಘ‌ ಪ್ರಯಾಣ. ಅವಿವಾಹಿತರಿಗೆ ವಿವಾಹ ಭಾಗ್ಯ. ಭೂಮಿ ಆಸ್ತಿ ವಿಚಾರದಲ್ಲಿ ಹೆಚ್ಚಿದ ಜವಾಬ್ದಾರಿ. ಹಣಕಾಸಿನ ವಿಚಾರದಲ್ಲಿ ಸಾಮಾನ್ಯ ಪ್ರಗತಿ. ದೂರದ ವ್ಯವಹಾರಗಳಲ್ಲಿ ತಾಳ್ಮೆ ಸಮಾದಾನ ಅಗತ್ಯ. ದಾಂಪತ್ಯ ತೃಪ್ತಿದಾಯಕ.

ಸಿಂಹ: ಆರೋಗ್ಯ ಗಮನಿಸಿ. ಹೆಚ್ಚಿದ ಜವಾಬ್ದಾರಿ ಪರಿಶ್ರಮ. ಪರರಿಗೆ ಹಣಕಾಸಿನ ನೆರವು ನೀಡುವಾಗ ಜಾಗ್ರತೆ ಅಗತ್ಯ. ಸ್ಪಷ್ಟತೆಗೆ ಆದ್ಯತೆ ನೀಡಿ. ಗೃಹದಲ್ಲಿ ಸಂತಸದ ಪರಿಸ್ಥಿತಿ. ಬಂಧುಮಿತ್ರರ ಆಗಮನ. ವಿದ್ಯಾರ್ಥಿಗಳಿಗೆ ಹೆಚ್ಚಿದ ಅನುಕೂಲತೆ.

Advertisement

ಕನ್ಯಾ: ಆರೋಗ್ಯದಲ್ಲಿ ಉತ್ತಮ ಚೇತರಿಕೆ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿದಾಯಕ ಬದಲಾವಣೆ. ಆರ್ಥಿಕ ಪ್ರಗತಿ. ನಿಷ್ಠೆಯಿಂದ ವ್ಯವಹರಿಸಿದ ತೃಪ್ತಿ. ದಾಂಪತ್ಯ ತೃಪ್ತಿಕರ. ಮಕ್ಕಳಿಂದ ಸುವಾರ್ತೆ. ಬಂಧುಬಳಗದವರಲ್ಲಿ ತಾಳ್ಮೆಯಿಂದ ವ್ಯವಹರಿಸಿ.

ತುಲಾ: ಮನೋರಂಜನೆಯಿಂದ ಕೂಡಿದ ದಿನ. ಅವಿವಾಹಿತರಿಗೆ ವಿವಾಹ ಭಾಗ್ಯ. ದೂರ ಪ್ರಯಾಣ ಸಂಭವ. ಆಸ್ತಿ ಹೂಡಿಕೆ ವ್ಯವಹಾರಗಳಲ್ಲಿ ಪ್ರಗತಿ. ಜಲೋತ್ಪನ್ನ ವಸ್ತುಗಳ ಕ್ರಯವಿಕ್ರಯದಲ್ಲಿ ಪ್ರಗತಿ. ಸರಕಾರೀ ಕೆಲಸ ಕಾರ್ಯಗಳಲ್ಲಿ ಪ್ರಗತಿ. ನಿರೀಕ್ಷಿತ ಧನ ಸಂಚಯನ.

ವೃಶ್ಚಿಕ: ತಾಳ್ಮೆ ಸಹನೆಯಿಂದ ವ್ಯವಹರಿಸಿದರೆ ಅಧಿಕ ಸ್ಥಾನ ಗೌರವಾದಿ ಲಭ್ಯ. ಹೆಚ್ಚಿದ ವರಮಾನ. ವಿದ್ಯಾರ್ಥಿಗಳಿಗೆ ಸಾಧನೆ ಮಾಡಲು ಅನುಕೂಲಕರವಾದ ವಾತಾವರಣ ಲಭಿಸುವುದು. ಜನ ಮನ್ನಣೆ ಪ್ರೋತ್ಸಾಹ ಲಭ್ಯ. ಅವಿವಾಹಿತರಿಗೆ ವಿವಾಹ ಯೋಗ.

ಧನು: ದೂರ ಪ್ರಯಾಣ. ಹೂಡಿಕೆಗಳಲ್ಲಿ ಆಸಕ್ತಿ. ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿದ ಜವಾಬ್ದಾರಿ. ದಂಪತಿಗಳಲ್ಲಿ ಅನುರಾಗ ವೃದ್ಧಿ. ಸಂದಭೋìಚಿತವಾಗಿ ವ್ಯವಹರಿಸುವುದರಿಂದ ಜನಮನ್ನಣೆ. ಪ್ರೀತಿ ಸಂಪಾದನೆ. ಗುರುಹಿರಿಯರ ಪ್ರೋತ್ಸಾಹ.

ಮಕರ: ಆರೋಗ್ಯ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಪರಿಶ್ರಮಕ್ಕೆ ತಕ್ಕ ಪ್ರತಿಫ‌ಲ ಲಭಿಸಿದ್ದರಿಂದ ಮನಃ ತೃಪ್ತಿ. ಪಾಲುದಾರಿಕಾ ವ್ಯವಹಾರಗಳಲ್ಲಿ ಸಾಮಾನ್ಯ ಪ್ರಗತಿ. ಬಂಧುಮಿತ್ರರ ಸಹಕಾರ. ಗೃಹದಲ್ಲಿ ಸಂಭ್ರಮದ ವಾತಾವರಣ.

ಕುಂಭ: ದೂರ ಪ್ರಯಾಣ. ಆಸ್ತಿ ವಿಚಾರಗಳಲ್ಲಿ ಹೂಡಿಕೆ ಪ್ರಗತಿ. ಉತ್ತಮ ಧನ ಸಂಪಾದನೆ. ಸಂದರ್ಭಕ್ಕೆ ಸರಿಯಾಗಿ ವಾಕ್‌ಚತುರತೆ ಪ್ರದರ್ಶನ. ಕೈಗೂಡುವ ಕೆಲಸ ಕಾರ್ಯಗಳು. ಸಹೋದರ ಸಮಾನರಿಂದ ಸಹಾಯ ಸಹಕಾರ ಲಭ್ಯ. ಮಕ್ಕಳಿಂದ ಸಂತೋಷ ವೃದ್ಧಿ

ಮೀನ: ಆರೋಗ್ಯ ಸುದೃಢ. ಸಮಾಜಮುಖೀ ಕೆಲಸ ಕಾರ್ಯಗಳಲ್ಲಿ ಭಾಗಿಯಾದ ಸಂತೋಷ. ಜನಮನ್ನಣೆ. ವಾಹನಾದಿ ಸೌಕರ್ಯ ಪ್ರಾಪ್ತಿ. ಧಾರ್ಮಿಕ ವಿಚಾರದಲ್ಲಿ ಆಸಕ್ತಿ. ದೇವತಾಕಾರ್ಯಗಳನ್ನು ನೆರವೇರಿಸಿದ ತೃಪ್ತಿ. ಗೃಹದಲ್ಲಿ ಸಂಭ್ರಮದ ವಾತಾವರಣ.

Advertisement

Udayavani is now on Telegram. Click here to join our channel and stay updated with the latest news.

Next