Advertisement

Daily Horoscope: ಉತ್ತಮ ಧನಾರ್ಜನೆ, ಉದ್ಯೋಗ ವ್ಯವಹಾರಗಳಲ್ಲಿ ಬದಲಾವಣೆಗೆ ಅವಕಾಶ

07:12 AM May 20, 2023 | Team Udayavani |

ಮೇಷ: ಮಾತೃ ಸಮಾನರಿಂದ ಮನಃಸಂತೋಷ. ಮಿತ್ರರ ಸಹಕಾರ. ಭೂಮಿ, ವಾಹನ, ಆಸ್ತಿ ವಿಚಾರಗಳಲ್ಲಿ ಅಭಿವೃದ್ಧಿ. ಸಾಂಸಾರಿಕ ಸುಖ ವೃದ್ಧಿ. ಉದ್ದೇಶಿತ ಕಾರ್ಯ ಸಫ‌ಲತೆಯಿಂದ ಸಂಭ್ರಮದ ವಾತಾವರಣ. ಗೃಹೋಪಕರಣ ವಸ್ತುಗಳ ಸಂಗ್ರಹ.

Advertisement

ವೃಷಭ: ಜನ ಸಂಪರ್ಕ ವೃದ್ಧಿ. ಸಾಮಾಜಿಕ ಚಟುವಟಿಕೆಗಳಲ್ಲಿ ಭಾಗವಹಿಸುವಿಕೆ. ಗುರು ಹಿರಿಯರ ಉತ್ತಮ ಮಾರ್ಗದರ್ಶನ. ಉದ್ಯೋಗ ವ್ಯವಹಾರಗಳಲ್ಲಿ ಅಭಿವೃದ್ಧಿ. ನೂತನ ಮಿತ್ರರ ಭೇಟಿ. ದೀರ್ಘ‌ ಪ್ರಯಾಣ ಸಂಭವ.

ಮಿಥುನ: ಉತ್ತಮ ಧನಾರ್ಜನೆ. ಉದ್ಯೋಗ ವ್ಯವಹಾರಗಳಲ್ಲಿ ಬದಲಾವಣೆಗೆ ಅವಕಾಶ. ಆರೋಗ್ಯ ಸುಧಾರಣೆ. ಮಿತ್ರರಿಂದ ಸಹಾಯ. ಅನ್ಯರ ಜವಾಬ್ದಾರಿ ಹೊರುವಾಗ ಎಚ್ಚರಿಕೆ ವಹಿಸಿ. ದಾಂಪತ್ಯ ಸಮಾಧಾನಕರ.

ಕರ್ಕ: ಆರೋಗ್ಯ ಗಮನಿಸಿ. ನಿರೀಕ್ಷಿತ ಧನಾಗಮನವಿದ್ದರೂ ಹಲವು ವಿಧದಲ್ಲಿ ಖರ್ಚಿಗೆ ಮಾರ್ಗಗಳು ತೋರಿಬಂದಾವು. ದೂರ ಪ್ರಯಾಣ ಸಂಭವ. ಪಾಲುದಾರಿಕೆ ವ್ಯವಹಾರಗಳಲ್ಲಿ ಉದ್ಯೋಗದಲ್ಲಿ ಸಾಮರಸ್ಯ ಕಾಪಾಡಿರಿ.

ಸಿಂಹ: ಪರೋಪಕಾರದಿಂದ ಗೌರವ ಪೂಜ್ಯತೆಗೆ ಭಾಜನರಾಗುವ ಯೋಗ. ಉತ್ತಮ ಧನಾರ್ಜನೆ. ಪ್ರಯಾಣದಿಂದ ಲಾಭ. ಗುರುಹಿರಿಯರಿಂದ ಸುಖ ಸಂತೋಷ ವೃದ್ಧಿ. ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶ. ಅವಿವಾಹಿತರಿಗೆ ಸಂಬಂಧ ಕೂಡಿ ಬರುವ ಸಮಯ.

Advertisement

ಕನ್ಯಾ: ಆರೋಗ್ಯ ಗಮನಿಸಿ. ಪಾಲುದಾರಿಕೆ ವ್ಯವಹಾರ ಉದ್ಯೋಗಗಳಲ್ಲಿ ಅಭಿವೃದ್ಧಿ ತೋರಿದರೂ ಸಹನೆ ತಾಳ್ಮೆಯಿಂದ ವ್ಯವಹರಿಸಿ. ಉತ್ತಮ ಧನಾರ್ಜನೆ. ದೂರ ಪ್ರಯಾಣ ಸಂಭವ. ಗೃಹದಲ್ಲಿ ಸಂತಸದ ವಾತಾವರಣ.

ತುಲಾ: ದೀರ್ಘ‌ ಪ್ರಯಾಣ. ಅಧ್ಯಯನದಲ್ಲಿ ತತ್ಪರತೆ. ಧಾರ್ಮಿಕ ವಿಚಾರಗಳಲ್ಲಿ ಪಾಲ್ಗೊಳ್ಳು ವಿಕೆ. ಉದ್ಯೋಗ ವ್ಯವಹಾರಗಳಲ್ಲಿ ಅಭಿವೃದ್ಧಿ. ಸಾಂಸಾರಿಕವಾಗಿ ಸಂತೋಷ ವೃದ್ಧಿ. ಶುಭ ಸಮಾರಂಭ ಗಳಲ್ಲಿ ಭಾಗಿಯಾಗುವ ಅವಕಾಶ.

ವೃಶ್ಚಿಕ: ಉದಾರತೆ ಧೈರ್ಯ ಪರಾಕ್ರಮದಿಂದ ಕೂಡಿದ ದಿನಚರಿ. ಸ್ಪರ್ಧೆಗಳಲ್ಲಿ ಜಯ. ಹಣಕಾಸಿನ ವಿಚಾರದಲ್ಲಿ ಏರಿಳಿತ ಸಂಭವ. ಬಂಧುಮಿತ್ರರ ಸಹಕಾರ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿದಾಯಕ ಬದಲಾವಣೆ.

ಧನು: ಆರೋಗ್ಯ ವೃದ್ಧಿ. ಬಂಧುಮಿತ್ರರ ಭೇಟಿ. ಗುರುಹಿರಿಯರ ಆಶೀರ್ವಾದ. ದೂರ ಪ್ರಯಾಣಕ್ಕೆ, ದೇವತಾ ಸ್ಥಳ ಸಂದರ್ಶನಕ್ಕೆ ಅವಕಾಶ ಒದಗಿಬಂದೀತು. ಗುರುಹಿರಿಯರಲ್ಲಿ ಚರ್ಚೆಗೆ ಅವಕಾಶ ನೀಡದಿರಿ. ತಾಳ್ಮೆಯಿಂದ ವರ್ತಿಸಿ.

ಮಕರ: ದಂಪತಿಗಳಲ್ಲಿ ಪ್ರೀತಿ ಅನುರಾಗ ವೃದ್ಧಿ. ಗೃಹದಲ್ಲಿ ಸಂತಸದ ವಾತಾವರಣ. ಉದ್ಯೋಗ ವ್ಯವಹಾರಗಳಲ್ಲಿ ಅನಿರೀಕ್ಷಿತ ಉತ್ತಮ ಬೆಳವಣಿಗೆ. ಮಕ್ಕಳೊಂದಿಗೆ ಸಂತೋಷದ ಸಮಯ. ಗುರುಹಿರಿಯರಲ್ಲಿ ಚರ್ಚೆ ಸಂಭವ.

ಕುಂಭ: ಉದ್ಯೋಗ ವ್ಯವಹಾರಗಳಲ್ಲಿ ತಲ್ಲೀನತೆ. ನಿರೀಕ್ಷಿಸಿದಂತೆ ಸ್ಥಾನ ಗೌರವ ಲಭಿಸಿದ ಖುಷಿ. ಸ್ಪರ್ಧೆಗಳಿಂದ ಜಯ. ವಿದ್ಯಾರ್ಥಿಗಳಿಗೆ ಅನುಕೂಲಕರ ಸನ್ನಿವೇಶ. ಸಾಂಸಾರಿಕ ಸುಖದಲ್ಲಿ ಪರಸ್ಪರರ ಸಹಕಾರ ಪ್ರೋತ್ಸಾಹ.

ಮೀನ: ಉತ್ತಮ ಆರೋಗ್ಯ. ಸ್ವಪ್ರಯತ್ನದಿಂದ ಕೂಡಿದ ಕಾರ್ಯ ವೈಖರಿ. ಭೂಮಾದಿ ವಿಚಾರಗಳಲ್ಲಿ ಪ್ರಗತಿ. ಸಾಂಸಾರಿಕ ಸುಖ ತೃಪ್ತಿದಾಯಕ. ಆರ್ಥಿಕ ಅಭಿವೃದ್ಧಿ. ಮಿತ್ರರಿಂದ ಸಹಕಾರ. ದೂರ ಪ್ರಯಾಣದಲ್ಲಿ ವಿಳಂಬ. ಅನ್ಯರ ಸಹಾಯ ನಿರೀಕ್ಷಿಸದಿರಿ. ದೇವತಾ ಸ್ಥಳ ಸಂದರ್ಶನ.

Advertisement

Udayavani is now on Telegram. Click here to join our channel and stay updated with the latest news.

Next