Advertisement

ಬುಧವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ

07:15 AM Jul 27, 2022 | Team Udayavani |

ಮೇಷ:

Advertisement

ಅನಿರೀಕ್ಷಿತ ಧನ ಸಂಪತ್ತು ವೃದ್ಧಿ. ಉದ್ಯೋಗ ವ್ಯವಹಾರದಲ್ಲಿ ಪರರಿಂದ ಸಂದರ್ಭಕ್ಕೆ ಸರಿಯಾಗಿ ಸಹಾಯ. ಆಸ್ತಿ ವಿಚಾರಗಳಲ್ಲಿ ಮುನ್ನಡೆ. ಉತ್ತಮ ಜವಾಬ್ದಾರಿಯುತ ವಾಕ್‌ ಚಾತುರ್ಯ. ಗುರುಹಿರಿಯರಿಂದ ಸಂತೋಷ.

ವೃಷಭ:

ದೂರದ ಮಿತ್ರರ ಭೇಟಿ. ಕೆಲಸ ಕಾರ್ಯಗಳಲ್ಲಿ ನಿರೀಕ್ಷಿತ ಗುರಿಸಾಧನೆಯಿಂದ ನೆಮ್ಮದಿ. ಉತ್ತಮ ಧನಾರ್ಜನೆ. ಬಂಧುಮಿತ್ರರ ಸಹಕಾರ. ದಾಂಪತ್ಯದಲ್ಲಿ ಪ್ರೀತಿ ಅನುರಾಗ ವೃದ್ಧಿ. ಆಸ್ತಿ ವಿಚಾರಗಳಲ್ಲಿ ಪರಿಶ್ರಮದಿಂದ ಮುನ್ನಡೆ.

ಮಿಥುನ:

Advertisement

ಆರೋಗ್ಯ ಗಮನಿಸಿ. ದಾಕ್ಷಿಣ್ಯ ಪ್ರವೃತ್ತಿಯಿಂದ ತೊಂದರೆ ಸಂಭವ. ದೂರದ ವ್ಯವಹಾರಗಳಲ್ಲಿ ಪ್ರಗತಿ. ಪಾಲುದಾರಿಕಾ ವೃತ್ತಿಯಲ್ಲಿ ಪ್ರಗತಿ. ನಿರೀಕ್ಷಿತ ಧನಾಗಮನ. ಸಾಂಸಾರಿಕ ಸುಖ ವೃದ್ಧಿ. ಮಕ್ಕಳ ನಿಮಿತ್ತ ಶ್ರಮ.

ಕರ್ಕ:

ಸಣ್ಣ ಪ್ರಯಾಣ ಸಂಭವ. ನಿರೀಕ್ಷೆಗೂ ಮೀರಿದ ಧನಾಗಮನ. ಮನಃ ಸಂತೋಷ. ಉದ್ಯೋಗ ವ್ಯವಹಾರಗಳಲ್ಲಿ ಸ್ಥಾನ ಗೌರವ ವೃದ್ಧಿ. ಅಧಿಕಾರಯುತ ನಡೆಯಿಂದ ಸಫ‌ಲತೆ. ಬಂಧುಮಿತ್ರರ ಸಹಾಯ ಸಹಕಾರ ಲಭ್ಯ.

ಸಿಂಹ:

ಆರೋಗ್ಯ ಸುಧಾರಣೆ. ಆಲೋಚಿಸಿದ ರೀತಿಯಲ್ಲಿ ಕಾರ್ಯ ವೃದ್ಧಿಯಾದುದರಿಂದ ಸಂತೋಷ. ಉದ್ಯೋಗ ವ್ಯವಹಾರಗಳಲ್ಲಿ ಜನಮನ್ನಣೆ ಗೌರವ ಪ್ರಾಪ್ತಿ. ಮಾತಿನಲ್ಲಿ ಹಣಕಾಸಿನ ವಿಚಾರದಲ್ಲಿ ಸ್ಪಷ್ಟತೆ ಇರಲಿ. ನಷ್ಟ ಸಂಭವ. ದಾಂಪತ್ಯ ಸುಖ ವೃದ್ಧಿ.

ಕನ್ಯಾ:

ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗಿ. ನೇತೃತ್ವ. ಗುರುಹಿರಿಯರ ಸಲಹೆ ಸಹಕಾರ. ಆಶೀರ್ವಾದ ಪ್ರಾಪ್ತಿ. ಧನಾರ್ಜನೆಗೆ ಸರಿಸಮವಾಗಿ ಧನವ್ಯಯ ತೋರೀತು. ಮಕ್ಕಳಿಂದ ತೃಪ್ತಿ. ಆಸ್ತಿ ವಿಚಾರದಲ್ಲಿ ಉತ್ತಮ ಬದಲಾವಣೆ ಸಂಭವ.

ತುಲಾ:

ಆರೋಗ್ಯ ವೃದ್ಧಿ. ವಿದ್ಯಾರ್ಥಿಗಳಿಗೆ ವ್ಯಾಪಾರಸ್ಥರಿಗೆ ಉದ್ಯೋಗಸ್ಥರಿಗೆ ಮನ್ನಣೆ ದೊರಕಿ ಸುಖ ಸಂತೋಷದಿಂದ ಸಂಭ್ರಮದ ಸಮಯ. ಧನ ವೃದ್ಧಿ. ನೂತನ ಮಿತ್ರರ ಸಮಾಗಮ. ಅವಿವಾಹಿತರಿಗೆ ಕಂಕಣ ಭಾಗ್ಯ ಕೂಡಿಬರುವ ಕಾಲ.ಪ್ರಯಾಣದಿಂದ ಶುಭಫ‌ಲ.

ವೃಶ್ಚಿಕ:

ಉದಾರತೆ ದೈರ್ಯ ವಿವೇಚನೆಗೆ ಪರಾಕ್ರಮ ನಾಯಕತ್ವ ಗುಣದಿಂದ ಜನಮನ್ನಣೆ. ಉದ್ಯೋಗಸ್ಥರಿಗೆ ವ್ಯವಹಾರಸ್ಥರಿಗೆ ಪ್ರಗತಿ. ಎಲ್ಲರ ಪ್ರೀತಿ ಸಂಪಾದಿಸುವ ಸಮಯ. ನಿರೀಕ್ಷಿತ ಧನ ಸಂಪಾದನೆ. ಅವಿವಾಹಿತರಿಗೆ ನೆಂಟಸ್ಥಿಕೆ ಕೂಡಿ ಬರುವ ಸಮಯ.

ಧನು:

ಆರೋಗ್ಯ ಗಮನಿಸಿ. ಗುರುಹಿರಿಯ ರಲ್ಲಿ ತಾಳ್ಮೆ ಸಮಾದಾನದಿಂದ ವ್ಯವಹರಿಸಿ. ಪ್ರಯಾಣದಿಂದ ಶುಭ ಫ‌ಲ. ವ್ಯಾಪಾರ ವಹಿವಾಟು ಉದ್ಯೋಗನಿರತರಿಗೆ ತೃಪ್ತಿ. ದಾರ್ಮಿಕ ಕಾರ್ಯಾಸಕ್ತಿ. ಗೃಹೋಪಕರಣಗಳಿಗೆ ಧನವ್ಯಯ. ವಿದ್ಯಾರ್ಥಿಗಳಿಗೆ ವಿಪುಲ ಅವಕಾಶ.

ಮಕರ:

ಪರರಿಗೆ ಸಹಾಯ ಮಾಡುವಾಗ ಪೂರ್ವಾಪರ ತಿಳಿದು ಕಾರ್ಯ ನಿರ್ವಹಿಸಿ. ದೂರ ಪ್ರಯಾಣ ಅನುಕೂಲಕಾರಿಯಾಗಲಾರದು. ಖರ್ಚಿನಲ್ಲಿ ಹಿಡಿತವಿರಲಿ. ವಿದ್ಯಾರ್ಥಿಗಳಿಗೆ ಪರಿಶ್ರಮದಿಂದ ಸಫ‌ಲತೆ. ದಾಂಪತ್ಯ ತೃಪ್ತಿಕರ ಗುರುಹಿರಿಯರ ಮಾರ್ಗದರ್ಶನ.

ಕುಂಭ:

ನಿರೀಕ್ಷಿತ ಧನಾಗಮವಿದ್ದರೂ ಖರ್ಚಿಗೆ ಹಲವಾರು ದಾರಿಗಳು ತೋರೀತು. ನೂತನ ಮಿತ್ರರ ಸಂಪರ್ಕವನ್ನು ಸರಿಯಾಗಿ ಉಪಯೋಗಿಸಿಕೊಳ್ಳುವುದರಿಂದ ಪ್ರಗತಿ. ಪ್ರಯಾಣ ಲಾಭಕರ. ಆಹಾರೋದ್ಯಮದವರಿಗೆ ಅನುಕೂಲಕರ.

ಮೀನ:

ಮಾನಸಿಕ ಆರೋಗ್ಯ ಸದೃಢವಾಗಿದ್ದರೂ ದೈಹಿಕ ಆರೋಗ್ಯದ ಬಗ್ಗೆ ಗಮನವಿರಲಿ. ದಾಂಪತ್ಯದಲ್ಲಿ ತೃಪ್ತಿ ಸುಖ. ವಿದ್ಯಾರ್ಥಿಗಳಿಗೆ ಅನುಕೂಲಕರ ಪರಿಸ್ಥಿತಿ. ನಿರಂತರ ಧನಾರ್ಜನೆ. ಆಲೋಚನೆಗೆ ತಕ್ಕಂತೆ ಕಾರ್ಯ ನಿರ್ವಹಿಸಿ ಸಫ‌ಲತೆ. ಉದ್ಯೋಗ ವ್ಯವಹಾರದಲ್ಲಿ ಸಹೋದ್ಯೋಗಿಗಳ ಸಹಕಾರ, ಜನಮನ್ನಣೆ.

Advertisement

Udayavani is now on Telegram. Click here to join our channel and stay updated with the latest news.

Next