Advertisement

Horscope: ಈ ವ್ಯವಹಾರದಲ್ಲಿರುವವರಿಗೆ ನಿರೀಕ್ಷೆಗೂ ಮೀರಿದ ಲಾಭ ಉಂಟಾಗಲಿದೆ

07:33 PM Oct 13, 2024 | Team Udayavani |

ಮೇಷ: ಶುಭಸೂಚನೆಗಳೊಂದಿಗೆ  ದಿನಾರಂಭ. ಉದ್ಯೋಗ ಸ್ಥಾನದಲ್ಲಿ ಕೆಲಸಗಳ ಮರು ಹಂಚಿಕೆ. ಉದ್ಯಮಗಳು ಸಮಸ್ಯೆಗಳಿಂದ ಮುಕ್ತ. ಲಕ್ಷ್ಮೀ ಕಟಾಕ್ಷಕ್ಕೆ  ಗುರಿಯಾಗುವಿರಿ. ದಕ್ಷಿಣ ದಿಕ್ಕಿನಿಂದ ವಿಶೇಷ ಬಂಧುಗಳ ಆಗಮನ.

Advertisement

ವೃಷಭ: ಪೂರ್ವಯೋಜನೆಯಂತೆ ಕೈಗೊಂಡ  ಕಾರ್ಯಗಳು ಸುಗಮ. ಸರಕಾರಿ ನೌಕರರಿಗೆ ವರ್ಗಾವಣೆ ಖಚಿತ. ಲೇವಾದೇವಿ ವ್ಯವಹಾರದಲ್ಲಿ  ನಷ್ಟ. ದೀರ್ಘಾವಧಿ ಉಳಿತಾಯ ಯೋಜನೆಯಲ್ಲಿ ಹೂಡಿಕೆ.

ಮಿಥುನ: ಯೋಗ್ಯತೆಗೆ  ತಕ್ಕಂತಹ  ಗೌರವದ ಸ್ಥಾನ ಪ್ರಾಪ್ತಿ. ಉದ್ಯಮಿಗಳಿಗೆ ಸಂತೋಷ ನೀಡುವ  ಯೋಜನೆಗಳು. ಸರಕಾರಿ  ನೌಕರರಿಗೆ ಹೆಚ್ಚಿದ ಜವಾಬ್ದಾರಿ. ಸರಕಾರಿ  ಯೋಜನೆಗಳ ಪ್ರಯೋಜನ ಅರ್ಹರಿಗೆ ದುರ್ಲಭ.

ಕರ್ಕಾಟಕ: ಬಡವರಿಗೆ ವಿದ್ಯಾರ್ಜನೆ, ವಿವಾಹ, ಚಿಕಿತ್ಸೆ ಇತ್ಯಾದಿಗಳಿಗೆ ಧನಸಹಾಯ. ಉದ್ಯೋಗದಲ್ಲಿ ವೇತನ ಏರಿಕೆ. ನೌಕರ ವರ್ಗಕ್ಕೆ ಮಾಲಕರ ಔದಾರ್ಯದ ನಡೆಯಿಂದ ಹರ್ಷ. ಹೊಸ ನೌಕರರಿಗೆ ಮಾರ್ಗದರ್ಶನದ ಜವಾಬ್ದಾರಿ.

ಸಿಂಹ: ಉದ್ಯೋಗ ಸ್ಥಾನದಲ್ಲಿ  ಕಾಮಗಾರಿಗಳ ಮುಕ್ತಾಯ. ಅಧಿಕಾರಿ ವರ್ಗಕ್ಕೆ ಸಮಾಧಾನ. ಉದ್ಯಮದ ಉತ್ಪನ್ನಗಳ  ಗುಣಮಟ್ಟ ಸುಧಾರಣೆ. ಯಂತ್ರೋಪಕರಣ ಮಾರಾಟಗಾರರಿಗೆ ನಿರೀಕ್ಷೆ ಮೀರಿದ ಲಾಭ.

Advertisement

ಕನ್ಯಾ: ವಿಶಾಲ ಕಾರ್ಯವ್ಯಾಪ್ತಿಯಲ್ಲಿ ಉದ್ಯೋಗ ಮುಂದುವರಿಕೆ. ಸ್ವಂತ ವ್ಯವ ಹಾರದ ಸಂಬಂಧ ಸಣ್ಣ ಪ್ರವಾಸದ ಸಾಧ್ಯತೆ. ಹಿರಿಯರ ಯೋಗಕ್ಷೇಮ ನಿರ್ವಹಣೆಗೆ  ಯೋಗ್ಯ ವ್ಯವಸ್ಥೆ. ವಧೂ-ವರ ಅನ್ವೇಷಣೆಯಲ್ಲಿ ಮಗ್ನತೆ.

ತುಲಾ: ಮನೋಬಲ ವೃದ್ಧಿಯೊಂದಿಗೆ ಕಾರ್ಯದ ವೇಗ ಹೆಚ್ಚಳ. ಕಾರ್ಯಕ್ಷೇತ್ರದಲ್ಲಿ  ಪರಿಸ್ಥಿತಿ ಸುಧಾರಣೆ. ಸಂಗಾತಿಯ ಮನೋಧರ್ಮದೊಡನೆ ಉತ್ತಮ ಹೊಂದಾಣಿಕೆ. ಉದ್ಯೋಗ ಅರಸುತ್ತಿರುವವರಿಗೆ ಒಳ್ಳೆಯ ಅವಕಾಶಗಳು.

ವೃಶ್ಚಿಕ: ಗುರು ಅನುಗ್ರಹದಿಂದ ಸಂತೋಷ ತರುವ  ಬೆಳವಣಿಗೆಗಳು. ಸಂಸ್ಥೆಯ ಮುಖ್ಯಸ್ಥ ರಿಂದ ಯೋಗಕ್ಷೇಮ ವಿಚಾರಣೆ. ಮಕ್ಕಳಿಂದ ಹೊಸ ಉದ್ಯಮ ಆರಂಭ. ಕೃಷಿಕ್ಷೇತ್ರಕ್ಕೆ ಯುವಜನರ ಪ್ರವೇಶ. ಸಾಮಾಜಿಕ ಕಾರ್ಯಗಳಲ್ಲಿ ಪಾಲುಗೊಳ್ಳುವ ಆಸಕ್ತಿ.

ಧನು: ಕಳೆದ ಸಪ್ತಾಹದಲ್ಲಾದ ಹಿನ್ನಡೆಗಳ ನಿವಾರಣೆ. ಉದ್ಯೋಗ ಸ್ಥಾನದಲ್ಲಿ  ಮುನ್ನಡೆ. ಸಮಾಜ ಅಭಿವೃದ್ಧಿ ಮತ್ತು ಸುಧಾರಣೆಯ  ಕಾರ್ಯ ಕ್ರಮ ಗಳಲ್ಲಿ ಭಾಗಿ.  ಪರಿಸರ ಸ್ವತ್ಛತೆಯ ಕಾರ್ಯಕ್ರಮಗಳ ನೇತೃತ್ವ.

ಮಕರ: ವೃತ್ತಿಸ್ಥಾನದಲ್ಲಿ ಕಡಿಮೆಯಾದ  ಒತ್ತಡಗಳು. ಹೆಚ್ಚುವರಿ ಆದಾಯ  ಹೊಂದಲು  ಮುಂದುವರಿದ ಪ್ರಯತ್ನ. ವಸ್ತ್ರ, ಸಿದ್ಧ ಉಡುಪು, ಆಭರಣ. ಉದ್ಯಮಗಳಿಗೆ ಶುಭಕಾಲ. ಕೃಷಿ ಸಂಬಂಧಿ ಉದ್ಯಮಗಳ  ಅಭಿವೃದ್ಧಿ. ಕರಕುಶಲ ಸಾಮಗ್ರಿಗಳಿಗೆ ಬೇಡಿಕೆ ಹೆಚ್ಚಳ.

ಕುಂಭ: ಉದ್ಯೋಗದಲ್ಲಿ  ಹೊಸ ಬಗೆಯ ಅನುಭವಗಳು. ಉದ್ಯಮದ ಉತ್ಪನ್ನಗಳಿಗೆ  ಸಮರ್ಥ ಮಾರಾಟಗಾರರ   ಅನ್ವೇಷಣೆ. ಗ್ರಾಹಕರ ಬೇಡಿಕೆಗಳಿಗೆ ಶೀಘ್ರ ಸ್ಪಂದಿಸುವ ಪ್ರಯತ್ನ. ಗೃಹಿಣಿಯರ ಸ್ಯೋದ್ಯೋಗ  ಯೋಜನೆ ಯಶಸ್ವಿ.

ಮೀನ: ದಿನಾರಂಭದಲ್ಲಿ  ಪ್ರಗತಿಯ ವೇಗವರ್ಧನೆ. ವೃತ್ತಿ ಬಾಂಧವರಿಂದ ಉತ್ಸಾಹಪೂರ್ಣ ಸಹಕಾರ.  ಸರಕಾರಿ ಇಲಾಖೆ ಗಳಿಂದ ಸಕಾರಾತ್ಮಕ ಸ್ಪಂದನ. ಸಾಮಾಜಿಕ ಕ್ಷೇತ್ರದಲ್ಲಿ ವಿಶೇಷ ಗೌರವ. ದಂಪತಿಗಳ ನಡುವೆ ಅನುರಾಗ ವೃದ್ಧಿ.

Advertisement

Udayavani is now on Telegram. Click here to join our channel and stay updated with the latest news.

Next