Advertisement
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಿಳಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಶಿವಮೊಗ್ಗದ ಸಾಹಿತಿ ಸತ್ಯಭಾಮಾ ನಾಗರಾಜ್ ಅವರನ್ನು ಆಯ್ಕೆ ಮಾಡಲಾಗಿದೆ. ಮಹಿಳಾ ಸಾಹಿತ್ಯ ಸಮ್ಮೇಳನದ ಸಂಪೂರ್ಣ ಉಸ್ತುವಾರಿ ಮಹಿಳೆಯರೇ ವಹಿಸಲಿದ್ದಾರೆ. ಜಿಲ್ಲೆಯಲ್ಲಿ ಸುಮಾರು 600ಕ್ಕೂ ಹೆಚ್ಚು ಮಹಿಳಾ ಬರಹಗಾರರು, ಸಾಹಿತ್ಯದಲ್ಲಿ ಕೃಷಿ ಮಾಡಿದವರನ್ನು ಕಸಾಪ ಗುರುತಿಸಿದೆ.
Advertisement
26ರಂದು ಮಹಿಳಾ ಸಾಹಿತ್ಯ ಸಮ್ಮೇಳನ
04:54 PM May 04, 2019 | Team Udayavani |
Advertisement
Udayavani is now on Telegram. Click here to join our channel and stay updated with the latest news.