Advertisement

ಮನೆ ಮನೆ ಭೇಟಿ-ಪರಿಶೀಲನೆ

05:35 PM Apr 20, 2020 | Naveen |

ಹೊಸಪೇಟೆ: ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಅಂಗನವಾಡಿ ಫಲಾನುಭವಿಗಳಿಗೆ ನೀಡುವ ಆಹಾರ ಸಾಮಗ್ರಿಗಳನ್ನು ಮನೆಗೆ ವಿತರಿಸಿದ ಬಗ್ಗೆ ಶಿಶು ಅಭಿವೃದ್ಧಿ ಯೋಜನಾ  ಧಿಕಾರಿ ಅಮರೇಶ ಫಲಾನುಭವಿಗಳ ಮನೆಗೆ ಭೇಟಿ ನೀಡಿ ಪರಿಶೀಲಿಸಿದರು.

Advertisement

ಆಹಾರ ಸಾಮಗ್ರಿಗಳನ್ನು ನೀಡಲಾಗಿದೆಯೇ? ಸರಿಯಾದ ಪ್ರಮಾಣದಲ್ಲಿ ವಿತರಿಸಲಾಗಿದೆಯೇ? ಎಂಬುದನ್ನು ಹೊಸಪೇಟೆಯ ವಿವಿಧೆಡೆ ಭೇಟಿ ನೀಡಿ ಪರಿಶೀಲಿಸಿ ಖಚಿತಪಡಿಸಿಕೊಂಡರು. ಸಿಡಿಪಿಒ ಅವರೊಂದಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಿಬ್ಬಂದಿ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next