Advertisement

ಬೊಳುವಾರು: ಮನೆ-ಮನೆಗೆ ಕಾಂಗ್ರೆಸ್‌ ಅಭಿಯಾನ 

05:19 PM Nov 10, 2017 | |

ಬೊಳುವಾರು: ಕಾಂಗ್ರೆಸ್‌ ನೇತೃತ್ವದ ಸರಕಾರ ಜನಪರ ಕಾರ್ಯಗಳಿಗೆ ಒತ್ತು ನೀಡಿದ್ದು, ದೇಶದಲ್ಲೇ ಮಾದರಿ ಎನಿಸಿದೆ. ಕಾಂಗ್ರೆಸ್‌ಗೆ ಬಲ ತುಂಬುವ ಮೂಲಕ ಮತ್ತೂಮ್ಮೆ ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷವನ್ನು ಅಧಿಕಾರಕ್ಕೆ ತರಬೇಕಿದೆ ಎಂದು ಶಾಸಕಿ ಶಕುಂತಳಾ ಶೆಟ್ಟಿ ಹೇಳಿದರು. ಬನ್ನೂರಿನ ಪರಿಸರದಲ್ಲಿ ಮನೆ ಮನೆಗೆ ಕಾಂಗ್ರೆಸ್‌ ಅಭಿಯಾನವನ್ನು ಉದ್ಘಾಟಿಸಿ ಅವರು ಮಾತನಾಡಿದರು.

Advertisement

ಪುತ್ತೂರು ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಮಹಮ್ಮದ್‌ ಬಡಗನ್ನೂರು, ಕಾಂಗ್ರೆಸ್‌ ಸೇವಾದಳದ ಅಧ್ಯಕ್ಷ ಜೋಕಿಂ ಡಿ’ಸೋಜಾ, ನಗರ ಕಾಂಗ್ರೆಸ್‌ ಅಧ್ಯಕ್ಷ ಸೂತ್ರಬೆಟ್ಟು ಜಗನ್ನಾಥ ರೈ, ನಗರಸಭಾ ಮಾಜಿ ಅಧ್ಯಕ್ಷೆ ವಾಣಿ ಶ್ರೀಧರ್‌, ಬ್ಲಾಕ್‌ ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆ ವಿಶಾಲಾಕ್ಷಿ ಬನ್ನೂರು, ಪ್ರಧಾನ ಕಾರ್ಯದರ್ಶಿ ಹರಿಣಾಕ್ಷಿ ಜೆ. ಶೆಟ್ಟಿ, ಶಾರದಾ ಅರಸ್‌, ಯುವ ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿ ರೋಶನ್‌ ರೈ ಬನ್ನೂರು, ಬ್ಲಾಕ್‌ ಕಾಂಗ್ರೆಸ್‌ ಕಾರ್ಯದರ್ಶಿ ಕೃಷ್ಣಪ್ರಸಾದ್‌ ಆಳ್ವ, ನಗರ ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆ ವಿಲ್ಮಾ ಗೊನ್ಸಾಲ್ವಿಸ್‌, ಮಂಜುನಾಥ ಕೆಮ್ಮಾಯಿ, ಸಿಸಿಲ್ಯಾ ಡಿ’ಸೋಜಾ, ನಗರ ಕಾಂಗ್ರೆಸ್‌ ಹಿಂದುಳಿದ ವರ್ಗದ ಅಧ್ಯಕ್ಷ ರೋಶನ್‌ ಭಂಡಾರಿ, ಜಾಯ್‌ ಗಲ್ಬಾವೋ, ವಲೇರಿಯನ್‌ ಡಯಾಸ್‌, ರೊನಾಲ್ಡ್‌ ಲೋಬೋ, ಐತ್ತಪ್ಪ, ಶಶಿಕುಮಾರ್‌, ತಂರಗಿಣಿ, ರಾಜೀವ, ಮಹಾಬಲ ಪೂಜಾರಿ, ಅಲ್ಬರ್ಟ್‌ ವೇಗಸ್‌, ಇನಾಸ್‌ ವೇಗಸ್‌, ಪುತ್ತೂರು ಬ್ಲಾಕ್‌ ಕಾಂಗ್ರೆಸ್‌ನ ಅಮಳ ರಾಮಚಂದ್ರ, ಪಿಎಲ್‌ಡಿ ಬ್ಯಾಂಕ್‌ ನಿರ್ದೇಶಕ ರಾಜಶೇಖರ್‌, ಗಿರೀಶ್‌, ದೇವಕಿ, ಬೋನಿಕಾ ಡಿ’ಸೋಜಾ, ಜಾನ್ಸಿ ಲೋಬೋ, ಅಶ್ವತ್‌, ಜ್ಯೋತಿ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next