Advertisement

ಹೊಯ್ಗೆ ಗುಂಡಿ: ನೀರು ಅಡೆತಡೆ ತೆರವಿಗೆ ಆಗ್ರಹ

11:57 PM May 14, 2019 | Team Udayavani |

ಉಡುಪಿ: ಶೀರೂರು ಮಠ ಹೊಯ್ಗೆ ಗುಂಡಿಯ ಬಳಿ ನೀರಿನ ಮಧ್ಯೆ ಪೊದೆಗಳು, ಮರಗಳು ಅಡ್ಡಾದಿಡ್ಡಿಯಾಗಿ ಬೆಳೆದಿವೆ. ಇದರಿಂದ ನೀರು ಶೇಖರಣೆಗೆ ತೊಂದರೆಯಾಗಿದೆ. ಮಳೆಗಾಲದಲ್ಲಿ ನೀರು ಹರಿಯಲು ಸರಿಯಾದ ವ್ಯವಸ್ಥೆ ಇಲ್ಲದೆ ನೆರೆ ಉಂಟಾಗುವ ಸಾಧ್ಯತೆ ಇದೆ. ಕಳೆದ 6 ವರ್ಷಗಳಿಂದ ಇಲ್ಲಿ ಯಾವುದೇ ರೀತಿಯ ಹೂಳೆತ್ತುವ ಕಾರ್ಯ ನಡೆದಿಲ್ಲ. ಹಾಗಾಗಿ ಜಿಲ್ಲಾಡಳಿತ ಈ ಬಗ್ಗೆ ಶೀಘ್ರವೇ ಕ್ರಮ ಕೈಗೊಂಡು ನದಿಯನ್ನು ಸ್ವತ್ಛಗೊಳಿಸಬೇಕು ಎಂದು ಮಂಗಳವಾರ ಸ್ಥಳಕ್ಕೆ ಭೇಟಿ ನೀಡಿದ ಶಾಸಕ ಕೆ.ರಘುಪತಿ ಭಟ್‌ ಅವರು ಒತ್ತಾಯಿಸಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next