Advertisement

ಹೃದಯಾಘಾತದಿಂದ ಮಾಜಿ ಸಚಿವ ಎಚ್.ಸಿ ಶ್ರೀಕಂಠಯ್ಯ ಅವರ ಹಿರಿಯ ಪುತ್ರ ಎಚ್.ಎಸ್ ಚಂದ್ರು ನಿಧನ

07:14 PM Dec 29, 2020 | Team Udayavani |

ಬೆಂಗಳೂರು : ಮಾಜಿ ಸಚಿವ ಎಚ್.ಸಿ.ಶ್ರೀಕಂಠಯ್ಯ ಅವರ ಹಿರಿಯ ಪುತ್ರ ಎಚ್.ಎಸ್ ಚಂದ್ರು ಅವರು ಹೃದಯಾಘಾತದಿಂದ ಮಂಗಳವಾರ ನಿಧನರಾಗಿದ್ದಾರೆ.
ಅವರಿಗೆ 70 ವರ್ಷ ವಯಸ್ಸಾಗಿದ್ದು, ಪುತ್ರ ಹಾಗೂ ಓರ್ವ ಪುತ್ರಿಯನ್ನು ಅವರು ಅಗಲಿದ್ದಾರೆ.

Advertisement

ಪಾರ್ಥಿವ ಶರೀರವನ್ನು ಬುಧವಾರ ಬೆಳಗ್ಗೆ 10 ಗಂಟೆಯವರಿಗೆ ಬೆಂಗಳೂರಿನ ಸದಾಶಿವನಗರದಲ್ಲಿರುವ ಅವರ ಮನೆಯಲ್ಲಿ ಸಾರ್ವಜನಿಕ ದರ್ಶನಕ್ಕೆ ಇಡಲಾಗುವುದು ನಂತರ ಮಧ್ಯಾಹ್ನ 1.30ಕ್ಕೆ ಅವರ ಸ್ವಗ್ರಾಮ ಹಿರೀಸಾವೆ ಸಮೀಪದ ಗೌಡಗೆರೆ ತೋಟದಲ್ಲಿ ಅಂತಿಮ ಸಂಸ್ಕಾರ ನಡೆಯಲಿದೆ.

Advertisement

Udayavani is now on Telegram. Click here to join our channel and stay updated with the latest news.

Next