Advertisement

ಹುಬ್ಬಳ್ಳಿ: ಹಾಡಹಗಲೇ ಚಾಕುವಿನಿಂದ ಇರಿದು ಓರ್ವನ ಕೊಲೆ

09:26 AM Sep 18, 2019 | mahesh |

ಹುಬ್ಬಳ್ಳಿ: ಹಣಕಾಸಿನ ವಿಷಯವಾಗಿ ನಗರದಲ್ಲಿ ಹಾಡಹಗಲೇ ಚಾಕುವಿನಿಂದ ಇರಿದು ಓರ್ವನ ಕೊಲೆ.

Advertisement

ಹಳೇ ಹುಬ್ಬಳ್ಳಿಯ ಆಸಾರ ಓಣಿಯಲ್ಲಿ ಶಿವಶಂಕರ ಕಾಲೋನಿಯ ಶರಣರ ಪ್ರಕಾಶ ಶಟವಾ (22) ಕೊಲೆ ಮಾಡಲಾಗಿದೆ. ಆಸಾರ ಓಣಿಯ ರಾಹುಲ ಕಾಳೋನಾ ಮತ್ತು ಶಾಮತು ಚಳಗೇರಿ ಸೇರಿ ಕೊಲೆ ಮಾಡಿದ್ದಾಗಿ ಪೊಲೀಸರು ತಿಳಿಸಿದ್ದಾರೆ.

ಖಾಸಗಿ ಆಸ್ಪತ್ರೆಯಲ್ಲಿ ಮೃತನ ಶವ ಇರಿಸಲಾಗಿದೆ. ಆಸ್ಪತ್ರೆ ಮುಂಭಾಗದಲ್ಲಿ ಜಮಾಯಿಸಿದ ಮೃತನ ಸಂಬಂಧಿಕರು. ಸ್ಥಳದಲ್ಲ ಪೊಲೀಸ್ ಬಂದೋಬಸ್ತ್. ಹಳೇ ಹುಬ್ಬಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಪ್ರಕರಣ.

Advertisement

Udayavani is now on Telegram. Click here to join our channel and stay updated with the latest news.

Next