Advertisement

Congress Govt.,: ಹುಬ್ಬಳ್ಳಿ ಕೇಸ್‌ ವಾಪಸ್‌; ಕೇಂದ್ರಕ್ಕೆ ಛಲವಾದಿ ಪತ್ರ

12:02 AM Oct 16, 2024 | Team Udayavani |

ಬೆಂಗಳೂರು: ಹುಬ್ಬಳ್ಳಿ ಪೊಲೀಸ್‌ ಠಾಣೆ ಮೇಲೆ ದಾಳಿ ನಡೆಸಿದವರ ವಿರುದ್ಧದ ಪ್ರಕರಣ ಹಿಂಪಡೆದ ರಾಜ್ಯ ಸಚಿವ ಸಂಪುಟ ನಿರ್ಧಾರದ ವಿರುದ್ಧ ಮೇಲ್ಮನೆ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ರಾಷ್ಟ್ರಪತಿ, ಪ್ರಧಾನಿ, ಕೇಂದ್ರ ಗೃಹ ಸಚಿವರು, ಕೇಂದ್ರ ಕಾನೂನು, ನ್ಯಾಯ ಖಾತೆ ರಾಜ್ಯ ಸಚಿವರು ಹಾಗೂ ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ.

Advertisement

ಕೂಡಲೇ ತನ್ನ ನಿರ್ಧಾರವನ್ನು ಪುನರ್‌ ಪರಿಶೀಲಿಸುವಂತೆ ರಾಜ್ಯ ಸರಕಾರಕ್ಕೆ ಸೂಚನೆ ನೀಡಬೇಕು. ಹಾಗೆಯೇ ಅಸಾಂವಿಧಾನಿಕ ನಿರ್ಧಾರ ಕೈಗೊಂಡಿರುವ ರಾಜ್ಯ ಸಚಿವ ಸಂಪುಟದ ವಿರುದ್ಧ ಸಂಘಟಿತ ರಾಷ್ಟ್ರ ವಿರೋಧಿ ಅಪರಾಧ ತಡೆ ಕಾಯಿದೆಯಡಿ ಪ್ರಕರಣ ದಾಖಲಿಸುವ ನಿಟ್ಟಿನಲ್ಲಿಯೂ ಪರಿಶೀಲಿಸಬೇಕು ಎಂದು ಕೋರಿದ್ದಾರೆ.

 

 

Advertisement

Udayavani is now on Telegram. Click here to join our channel and stay updated with the latest news.

Next