Advertisement

ಅಮರ್‌ಗೆ ಅದ್ಧೂರಿ ಚಾಲನೆ

12:03 PM May 29, 2018 | |

ಅಭಿಷೇಕ್‌ ಅಭಿನಯದ “ಅಮರ್‌’ ಚಿತ್ರಕ್ಕೆ ಸೋಮವಾರ ಜೆ.ಪಿ.ನಗರದ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಚಾಲನೆ ಸಿಕ್ಕಿದೆ. ಈ ಮುಹೂರ್ತ ಸಮಾರಂಭಕ್ಕೆ ಅಭಿಷೇಕ್‌ ಮತ್ತು ಚಿತ್ರತಂಡಕ್ಕೆ ಶುಭ ಕೋರುವುದಕ್ಕೆ ಶ್ರೀನಗರ ಕಿಟ್ಟಿ, ಕೆ.ಮಂಜು, ಉಮೇಶ್‌ ಬಣಕಾರ್‌, ಎಸ್‌.ಮಹೇಂದರ್‌ ಸೇರಿದಂತೆ ಕನ್ನಡ ಚಿತ್ರರಂಗದ ಅನೇಕ ಗಣ್ಯರು ಆಗಮಿಸಿದ್ದರು.    
 

Advertisement
Advertisement

Udayavani is now on Telegram. Click here to join our channel and stay updated with the latest news.

Next