Advertisement

ಶೃಂಗೇರಿ ಮಠದಲ್ಲಿ ಬೃಹದಾಕಾರದ ಕಾಳಿಂಗ ದರ್ಶನ: ಕಂಗಾಲಾದ ಭಕ್ತರು

01:07 PM Jan 23, 2022 | Team Udayavani |

ಚಿಕ್ಕಮಗಳೂರು: ಶೃಂಗೇರಿ ಮಠದ ಆವರಣದಲ್ಲಿ ಕಾಣಿಸಿಕೊಂಡ ಸುಮಾರು 10 ಅಡಿ ಉದ್ದದ ಬೃಹತ್ ಕಾಳಿಂಗ ಸರ್ಪವೊಂದನ್ನು ಸೆರೆಹಿಡಿಯಲಾಗಿದೆ.

Advertisement

ಶೃಂಗೇರಿಯ ಪಟ್ಟಣದಲ್ಲಿರುವ ಶಾರದಾಂಬೆ ದೇವಾಲಯದ ಆವರಣದಲ್ಲಿ ಕಾಳಿಂಗ ಸರ್ಪವನ್ನು ಕಂಡು ಭಕ್ತರು ಕಂಗಾಲಾಗಿದ್ದರು.

ಸ್ಥಳಕ್ಕೆ ಉರಗ ಪ್ರೇಮಿ ಸ್ನೇಕ್ ಅರ್ಜುನ ಭೇಟಿ ನೀಡಿ ಕಾಳಿಂಗ ಸರ್ಪವನ್ನು ಸೆರೆಹಿಡಿದು ಕೆರೆಕಟ್ಟೆ ಅರಣ್ಯಕ್ಕೆ ಸುರಕ್ಷಿತವಾಗಿ ಬಿಟ್ಟಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next