Advertisement

Hulikal Ghat ಗುಡ್ಡಕುಸಿತ;ಪಿಡಬ್ಲ್ಯುಡಿ ಸಿಇ ಭೇಟಿ: ಮಳೆ ಬಳಿಕ ಕಾಮಗಾರಿ ನಿರ್ವಹಣೆಗೆ ಸೂಚನೆ

07:44 PM Jul 23, 2024 | Kavyashree |

ಹೊಸನಗರ: ಮಾಸ್ತಿಕಟ್ಟೆಯಿಂದ ಹುಲಿಕಲ್ ಮಾರ್ಗದ ಮಾವಿನಗದ್ದೆ (ಕಾಕೋಡು ಕ್ರಾಸ್) ರಸ್ತೆ ಪಕ್ಕದ ಧರೆ ಕುಸಿತ ಮತ್ತು ಹುಲಿಕಲ್ ಘಾಟ್‌ ನ ಗುಡ್ಡ ಕುಸಿತ ಸ್ಥಳಕ್ಕೆ ಲೋಕೋಪಯೋಗಿ ಇಲಾಖೆಯ ಸಿಇ ಜಗದೀಶ ನಾಯ್ಕ ಭೇಟಿ ನೀಡಿ ಪರಿಶೀಲಿಸಿದರು.

Advertisement

ಮುಂಜಾಗೃತ ಕ್ರಮಗಳ ಅಳವಡಿಕೆ ಮತ್ತು ಮಳೆಗಾಲದ ನಂತರ ಕಾಮಗಾರಿ ನಡೆಸಲು ಗುತ್ತಿಗೆದಾರ ಸಿ.ವಿ.ಚಂದ್ರಶೇಖರ್, ಪ್ರದೀಪ್‌ಗೆ ಸೂಚಿಸಿದರು.

ಇಇ ಬಿ.ಎಸ್.ನಾಗೇಶ್, ಎಇಇ ಸಂತೋಷ್ ನಾಯ್ಕ್, ಎಇ ಕೊಟ್ರೇಶ್, ವಿಶ್ವಾಸ್ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next