Advertisement
ಐತಿಹಾಸಿಕ ಅತ್ತೂರು ಸಂತಲಾರೆನ್ಸ್ ಬಸಲಿಕಾ ಪುಣ್ಯಕ್ಷೇತ್ರಕ್ಕೆ ಭೇಟಿ ನೀಡಿ ಅವರು ಮಾತನಾಡಿದರು.ಚರ್ಚ್ನ ಸಹಾಯಕ ಧರ್ಮಗುರು ಜೆನ್ಸಿಲ್ ಆಳ್ವ, ಪಾಲನಾ ಮಂಡಳಿಯ ಜಾನ್ ಡಿಸಿಲ್ವ, ಸಂತೋಷ್ ಡಿಸಿಲ್ವ, ತಹಶೀಲ್ದಾರ್ ಮಹಮ್ಮದ್ ಇಸಾಕ್, ಗ್ರಾಮಾಂತರ ಠಾಣಾಧಿಕಾರಿ ನಾಸೀರ್ ಹುಸೈನ್, ತಾ.ಪಂ. ಸದಸ್ಯ ಸುಧಾಕರ ಶೆಟ್ಟಿ, ಪುರಸಭಾ ಸದಸ್ಯ ಶುಭದರಾವ್, ರಹಮತ್ ಶೇಖ್, ಪ್ರತಿಮಾ ರಾಣೆ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುಧಾಕರ ಕೋಟ್ಯಾನ್, ಸುಭೀತ್ ಎನ್.ಆರ್., ಮತ್ತಿತರರು ಉಪಸ್ಥಿತರಿದ್ದರು. Advertisement
ಜಾತಿ-ಧರ್ಮಕ್ಕಿಂತ ಮಾನವ ಧರ್ಮ ಮೇಲು: ಜಯಮಾಲಾ
12:30 AM Jan 26, 2019 | Team Udayavani |
Advertisement
Udayavani is now on Telegram. Click here to join our channel and stay updated with the latest news.