Advertisement
ಸುರಪುರ ವಿಧಾನಸಭಾ ಉಪಚುನಾವಣೆ ಹಾಗೂ ಲೋಕಸಭಾ ಚುನಾವಣೆ ಅಭ್ಯರ್ಥಿ ರಾಜುಗೌಡ ಹಾಗೂ ರಾಜಾ ಅಮರೇಶ ನಾಯಕ ಪರ ಪ್ರಚಾರಕ್ಕೆ ಬಂದಿದ್ದರು. ಆದರೆ ಶಾಸಕ ಬೈರತಿ ಬಸವರಾಜ ಅವರು ಬೇರೊಂದು ವಾಹನದಲ್ಲಿ ಇದ್ದರು ಎನ್ನಲಾಗಿದ್ದು ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ. ಕಾರಿನಲ್ಲಿದ್ದ ಚಾಲಕ ಸತೀಶ್ ಹಾಗೂ ಗನ್ ಮ್ಯಾನ್ ಚಂದ್ರಶೇಖರ್ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಸ್ಥಳೀಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಿದ್ದಾರೆ.
Advertisement
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
07:47 PM Apr 29, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.