Advertisement

ಹುಣಸೂರು : ಆಕಸ್ಮಿಕ ಬೆಂಕಿ ಬಿದ್ದು ಅಂಗಡಿ ಪದಾರ್ಥಗಳು ಭಸ್ಮ

09:24 PM Jul 23, 2022 | Team Udayavani |

ಹುಣಸೂರು : ಆಕಸ್ಮಿಕ ಬೆಂಕಿ ಬಿದ್ದು ಚಿಲ್ಲರೆ ಅಂಗಡಿಯ ಪದಾರ್ಥಗಳು ಸಂಪೂರ್ಣವಾಗಿ ಸುಟ್ಟು ಹೋಗಿರುವ ಘಟನೆ ತಾಲೂಕಿನ ಬೆಂಕಿಪುರದಲ್ಲಿ ನಡೆದಿದೆ.

Advertisement

ತಾಲೂಕಿನ ಬಿಳಿಕೆರೆ ಹೋಬಳಿಯ ಬೆಂಕಿಪುರ ಗ್ರಾಮದ ಚಿಕ್ಕನಾಯಕರ ಪತ್ನಿ ಲಕ್ಷ್ಮಮ್ಮರಿಗೆ ಸೇರಿದ ಚಿಲ್ಲರೆ ಅಂಗಡಿಗೆ ಶುಕ್ರವಾರ ರಾತ್ರಿ ಬೆಂಕಿ ಬಿದ್ದಿದ್ದು, ಅಂಗಡಿಯ ದಿನಸಿ ಪದಾರ್ಥ, ಸೆಲ್ಪ್, ಚಿಲ್ಲರೆ ಸಾಮಾನುಗಳು ಸುಟ್ಟು ಭಸ್ಮವಾಗಿದ್ದು, ಸುಮಾರು 1 ಲಕ್ಷರೂ ನಷ್ಟ ಸಂಭವಿಸಿದೆ.

ಜೀವನೋಪಾಯಕ್ಕಾಗಿ ಚಿಲ್ಲರೆ ಅಂಗಡಿ ನಡೆಸುತ್ತಿದ್ದಲಕ್ಷ್ಮಮ್ಮನವರ ಕುಟುಂಬ ಅತಂತ್ರವಾಗಿದೆ. ಈ ಸಂಬಂಧ ಬಿಳಿಕೆರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : ಪುತ್ತೂರು: ಮಗುವಿಗೆ ಜನ್ಮ ನೀಡಿ ಒಂದು ದಿನದಲ್ಲೇ ಮೃತಪಟ್ಟ ತಾಯಿ

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next