Advertisement

ಸರಕಾರಿ ಆಸ್ತಿ ಸಂರಕ್ಷಿಸದ ಅಧಿಕಾರಿ ವಿರುದ್ದ ಕ್ರಿಮಿನಲ್ ಮೊಕದ್ದಮೆ : ಶಾಸಕ ಎಚ್ಚರಿಕೆ

02:39 PM Oct 19, 2021 | Team Udayavani |
ಹುಣಸೂರು : ಕೋಟ್ಯಾಂತರ ರೂ ಬೆಲೆಬಾಳುವ ಸರಕಾರಿ ಭೂಮಿ ಸಂರಕ್ಷಿಸದ ಅಧಿಕಾರಿಗಳು, ಬೇಕಾಬಿಟ್ಟಿ ಅನ್ಯಕ್ರಾಂತ ಮಾಡುತ್ತಿರುವ ಬಗ್ಗೆ ದೂರುಗಳಿದ್ದು, ತಪ್ಪಿತಸ್ಥ ಅಧಿಕಾರಿಗಳ ವಿರುದ್ದ ಕ್ರಿಮಿನಲ್ ಮೊಕದ್ದಮೆ ಹೂಡಲಾಗುವುದೆಂದು ಶಾಸಕ ಎಚ್.ಪಿ.ಮಂಜುನಾಥ್ ಅಧಿಕಾರಿಗಳಿಗೆ ಎಚ್ಚರಿಸಿದರು.
Advertisement

Udayavani is now on Telegram. Click here to join our channel and stay updated with the latest news.

Next