Advertisement

Hunsur: ಶುಕ್ರವಾರ ಬಹುತೇಕ ಬಂದ್; ಶಾಲಾ ಕಾಲೇಜುಗಳಿಗೆ ರಜೆ

08:47 PM Sep 28, 2023 | Team Udayavani |

ಹುಣಸೂರು: ಕಾವೇರಿ ತೀರ್ಪಿನ ವಿರುದ್ದ ರೈತ ಸಂಘ ಸೇರಿದಂತೆ ವಿವಿಧ ಪ್ರಗತಿಪರ ಸಂಘಟನೆಗಳು ಸೆ. 29 ರ ಶುಕ್ರವಾರ ಬಂದ್ ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಹುಣಸೂರು ನಗರದಹೋಟೆಲ್ ಮಾಲಿಕರ ಸಂಘ, ಆಟೋ ಚಾಲಕರ ಸಂಘ, ದಲಿತ ಸಂಘಟನೆಗಳು ಸೇರಿದಂತೆ ಪ್ರಗತಿ ಪರ ಸಂಘಟನೆಗಳು ಬೆಂಬಲ ಸೂಚಿಸಿವೆ.

Advertisement

ನಗರಕ್ಕೆ ಹಳ್ಳಿಗಳಿಂದ ತುರ್ತುಕೆಲಸ ಬಿಟ್ಟು ಅನಾವಶ್ಯಕವಾಗಿ ಬಂದು ತೊಂದರೆಗೊಳಗಾಗದಂತೆ ಸಾರ್ವಜನಿಕರಲ್ಲಿ ರೈತ ಸಂಘದ ಜಿಲ್ಲಾಧ್ಯಕ್ಷ ಹೊಸೂರು ಕುಮಾರ್ ಮನವಿ ಮಾಡಿದ್ದಾರೆ. ಬಂದ್ ಹಿನ್ನೆಲೆಯಲ್ಲಿ ಮೈಸೂರಿನ ಎಲ್ಲ ಶಾಲಾ-ಕಾಲೇಜುಗಳಿಗೆ  ರಜೆ ಘೋಷಿಸಲಾಗಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next