Advertisement

ಹುಣಸೂರು ಬಿಜೆಪಿ ಅಭ್ಯರ್ಥಿ ಸೋಮಶೇಖರ್ ರಿಗೆ ಪಿತೃವಿಯೋಗ

11:17 PM Apr 24, 2023 | Team Udayavani |

ಹುಣಸೂರು: ಹುಣಸೂರು ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ದೇವರಹಳ್ಳಿ ಸೋಮಶೇಖರ್ ಅವರ ತಂದೆ ಅಣ್ಣೇಗೌಡ (70) ಸೋಮವಾರ ನಿಧನ ಹೊಂದಿದ್ದಾರೆ.

Advertisement

ಅಣ್ಣೇಗೌಡ ಅವರು ದೇವರಹಳ್ಳಿ ಸೋಮಶೇಖರ್ ಸೇರಿದಂತೆ ಇಬ್ಬರು ಪುತ್ರರು ಮತ್ತು ಪುತ್ರಿಯನ್ನು ಅಗಲಿದ್ದಾರೆ.

ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದು, ಮಂಗಳವಾರ ಮಧ್ಯಾಹ್ನ 1 ಕ್ಕೆ ಸ್ವಗ್ರಾಮದಲ್ಲಿ ಅಂತ್ಯ ಕ್ರಿಯೆ ನಡೆಯಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next